Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ ನಿರಾಕರಿಸಿದ ನಟ ಸುದೀಪ್

Advertisement
ಬೆಂಗಳೂರು: ನಟ ಕಿಚ್ಚ ಸುದೀಪ್ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುದೀಪ್ ತಿಳಿಸಿದ್ದಾರೆ.

'ಪೈಲ್ವಾನ್' ಚಿತ್ರದ ಅಭಿನಯಕ್ಕಾಗಿ ನಟ ಸುದೀಪ್ ಅವರಿಗೆ 2019ನೇ ಸಾಲಿನ 'ಅತ್ಯುತ್ತಮ ನಟ' ಪ್ರಶಸ್ತಿ ಘೋಷಿಸಲಾಗಿತ್ತು.ಆದರೆ ನಟ ಸುದೀಪ್, ರಾಜ್ಯ ಚಲನ ಚಿತ್ರ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ.


ಪ್ರಶಸ್ತಿ ನಿರಾಕರಿಸಿದ ಬಗ್ಗೆ ನಟ ಸುದೀಪ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಕರ್ನಾಟಕ ಸರ್ಕಾರ, ಜ್ಯೂರಿ ಸದಸ್ಯರಿಗೆ ಧನ್ಯವಾದಗಳು. ಬೆಸ್ಟ್ ಆಕ್ಟರ್ ಆಗಿ ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಚಿರಋಣಿ. 7 ವರ್ಷಗಳಿಂದ ನಾನು ಪ್ರಶಸ್ತಿ ಸ್ವೀಕರಿಸುವುದನ್ನು ನಿಲ್ಲಿಸಿದ್ದೇನೆ.


ನಾನು ಪ್ರಶಸ್ತಿ ತೆಗೆದುಕೊಳ್ಳದಿರಲು ನಾನಾ ಕಾರಣಗಳಿವೆ. ನನಗಿಂತ ಅತ್ಯುತ್ತಮವಾಗಿ ಅಭಿನಯಿಸುವ ನಟ-ನಟಿಯರಿದ್ದಾರೆ. ಅವರಿಗೆ ಈ ರೀತಿ ಪ್ರಶಸ್ತಿಗಳನ್ನು ನೀಡಿ ಪ್ರೋತ್ಸಾಹಿಸಿ. ಹೊಸಬರಿಗೆ ಪ್ರಶಸ್ತಿ ಕೊಟ್ಟಷ್ಟು ನನಗೆ ತೃಪ್ತಿ ಹಾಗೂ ಖುಷಿಯಾಗುತ್ತದೆ ಎಂದು ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ