Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟಿ ಪವಿತ್ರ ಜಯರಾಮ್ ಇನ್ನಿಲ್ಲ.

Advertisement
ಕರ್ನೂಲು:- ಕನ್ನಡದ ಕಿರುತೆರೆ ಜನಪ್ರಿಯ ನಟಿ ಪವಿತ್ರ ಜೈರಾಮ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ, ತೆಲುಗು ಧಾರಾವಾಹಿಯಲ್ಲಿ ಜನಪ್ರಿಯ ರಾಗಿರುವ ಕನ್ನಡತಿ ಪವಿತ್ರ ಜಯರಾಮ್ ಆಂಧ್ರಪ್ರದೇಶದ ಸಮೀಪದಲ್ಲಿ ದಿನಾಂಕ 12 ರಂದು ಮುಂಜಾನೆ ಅಪಘಾತವಾಗಿದೆ ಎಂದು ವರದಿಯಾಗಿದೆ.

ಆಂಧ್ರಪ್ರದೇಶದ ಮೆಹಬೂಬ್ ನಗರ ಜಿಲ್ಲೆಯ ಭೂತಪೂರ್ ಪುರಸಭೆ ವ್ಯಾಪ್ತಿಯ ಸೇರಿಪಲ್ಲಿ ಬಿ ಗ್ರಾಮದ ಬಳಿ ಪವಿತ್ರ ಚಲಿಸಿದ್ದ ಕಾರು ನಿಯಂತ್ರಣ ತಪ್ಪಿ ದಿ ವೈಡರ್ಗೆ ಡಿಕ್ಕಿ ಹೊಡೆದು ನಂತರ ಹೈದರಾಬಾದ್ ನಿಂದ ವನಪತ್ತಿಗೆ ಬರುತ್ತಿದ್ದು ಬಸ್ ಕಾರಿನ ಬಲಭಾಗಕ್ಕೆ ಡಿಕ್ಕಿ ಹೊಡೆದಿದ ಕಾರಣ ಈ ಅಪಘಾತ ಗೊಂಡು ನಟಿ ಸಾವನ್ನಪ್ಪಿದ್ದಾಳೆ.



 

ಮಂಡ್ಯದ ಹನಕೆರೆಗೆ ಹಿಂತುರುಗುತ್ತಿರುವಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು ಇವರಿಗೆ ಇಬ್ಬರು ಮಕ್ಕಳು ಇದ್ದಾರೆ ಪವಿತ್ರ ಜಯರಾಮ್ ತೆಲುಗಿನ ತ್ರಿನಯಿನಿ ಸೀರಿಯಲ್ ನಟಿಸಿದ್ದರು ಈ ಧಾರಾವಾಹಿ ಕನ್ನಡಕ್ಕೆ ಡಬ್ ಆಗಿ ಜೀ ಕನ್ನಡದಲ್ಲಿ ಪ್ರಸಾರ ಕಂಡಿತ್ತು ಮುನ್ನ ಕನ್ನಡದ ಕೆಲವು ಧಾರಾವಾಹಿಗಳನ್ನು ಪವಿತ್ರ ನಟಿಸಿದ್ದರು ಎಂದು ತಿಳಿದು ಬಂದಿದೆ.

ಜೋಕಾಲಿ ರೋಬೋ ಫ್ಯಾಮಿಲಿ ರಾಧಾ ರಮನ್ ನೀಲಿ ಸೀರಿಯಲ್ ನಲ್ಲೂ ನಟಿಸಿದ್ದರು.

ವರದಿ ರಾಜು ಮುಂಡೆ .
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ