Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆದರ್ಶ ಶಿಕ್ಷಣ ಸಂಸ್ಥೆಯು ನೂತನ ಸಿದ್ರಾಮಪ್ಪ ತೆಲಸಂಗ ಪದವಿ ಪೂರ್ವ ಕಾಲೇಜು ಪ್ರಾರಂಭ

Advertisement
ಅಥಣಿ : ತಾಲೂಕಿನ ಐಗಳಿ ಗ್ರಾಮದ ಪ್ರತಿಷ್ಠಿತ ಆದರ್ಶ ಶಿಕ್ಷಣ ಸಂಸ್ಥೆಯು ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದೆ. ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ನೆರವಾಗಲು 2024-25 ಸಾಲಿನ ಈ ವರ್ಷದಿಂದ ಸಿದ್ರಾಮಪ್ಪ ತೆಲಸಂಗ ಪದವಿ ಪೂರ್ವ ನೂತನ ಅನುದಾನ ರಿಹಿತ ಖಾಸಗಿ ಕಾಲೇಜು ಪ್ರಾರಂಭ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಅನುಮತಿ ನೀಡಿದೆ. ಎಂದು ಶಾಲೆ ಮುಖ್ಯಸ್ಥ ಅಪ್ಪಸಾಬ ತೆಲಸಂಗ ತಿಳಿಸಿದರು.

2024-25 ಸಾಲಿನಿಂದ ಪ್ರವೇಶಗಳು ಪ್ರಾರಂಭವಾಗಿವೆ. ಮಾಜಿ ಉಪ ಮುಖ್ಯಮಂತ್ರಿ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರ ಸಹಕಾರ ದಿಂದ. ಈ ಕಾಲೇಜುಗೆ ಅನುಮತಿ ದೂರಕಿದೆ ನಮ್ಮ ಸಂಸ್ಥೆಯ ಬೆಳವಣಿಗೆಗೆ ಗ್ರಾಮದ ಹಿರಿಯರು ಮುಖಂಡರು ಸಾತ್ ನೀಡುತ್ತಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಂದು ಮಗುವಿಗೆ ಗುಣಮಟ್ಟದ ಶಿಕ್ಷಣ ನೀಡುವ ಗುರಿ ಆದರ್ಶ ಶಿಕ್ಷಣ ಸಂಸ್ಥೆಯದಾಗಿದೆ. ಗ್ರಾಮದಲ್ಲಿ ಎರಡು ಪದವಿ ಪೂರ್ವ ಕಾಲೇಜು ಇರುವುದು ಐಗಳಿ ಗ್ರಾಮದ ಹೆಮ್ಮೆಯ ವಿಷಯವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಆದರ್ಶ ಶಿಕ್ಷಣ ಸಂಸ್ಥೆಯು ಎಲ್ ಕೆ ಜಿ ಯಿಂದ ಹಿಡಿದು ಪದವಿ ಪೂರ್ವ ಕಾಲೇಜ ವರಿಗೆ ಕಲಿಯಲು ಅವಕಾಶ ನೀಡಿದ ಸಂಸ್ಥಯಾಗಿದೆ. ಸಂಸ್ಥೆಯ ಬಗ್ಗೆ ಪ್ರತಿಒಬ್ಬರು ಹೆಮ್ಮೆಯ ಪಡಬೇಕಾಗಿದೆ.

ವರದಿ : ಆಕಾಶ ಎಮ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್