Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

94ನೇ ಜನ್ಮ ದಿನದಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಆಚರಿಸಲಾಯಿತು.

Advertisement
ಕಂದಗಲ್ಲ : -ಇಲಕಲ್ಲಿನ ಡಾ ಮಹಾಂತ ಶ್ರೀಗಳ ಕಾರ್ಯ ನಿಷ್ಠೆ ಸಮಾಜ ಮುಖಿ ಕಾರ್ಯಗಳು ನಮಗೆಲ್ಲ ದಾರಿದೀಪಗಳಾಗಿವೆ ಡಾ ಮಹಾಂತ ಅಪ್ಪಗಳ ದಿವ್ಯ ಸಂದೇಶದಂತೆ ದುಶ್ಚಟ ದುರಾಸೆಗಳಿಂದ ದೂರ ಇರುವದು ಹಾಗೂ ಮತ್ತೊಬ್ಬರನ್ನು ದುಶ್ಚಟದಿಂದ ಮುಕ್ತ ಮಾಡುವದಾಗಿ ಸಂಕಲ್ಪ ಮಾಡಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ನಾವೆಲ್ಲ ಶ್ರಮಿಸಿ ಶ್ರೀಗಳ ಮಹಾನ ಕಾರ್ಯ ಮುಂದುವರಿಸಿಕೊಂಡು ಹೋಗೋಣ ಎಂದು ನಿಹಾರಿಕಾ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ಪತ್ರಕರ್ತರಾದ ವೀರೇಶ ಶಿಂಪಿ ಹೇಳಿದರು.

ಕಂದಗಲ್ಲದ ನಿಹಾರಿಕಾ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ ಸಂಘದ ಕಾರ್ಯಾಲಯದಲ್ಲಿ ನೆಡೆದ ಡಾ ಮಹಾಂತ ಶ್ರೀಗಳ 94 ನೇ ಜನ್ಮ ದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ತಾಪಕರಾದ ಡಾ ಸಂತೋಷ ಪೂಜಾರ ಮಾತನಾಡಿ ಚಿತ್ತರಗಿ ಸಂಸ್ತಾನ ಮಠದ ಡಾ ಮಹಾಂತಪ್ಪಗಳು ಅಪರೂಪದ ಸ್ವಾಮಿಗಳಗಿದ್ದವರು ಶ್ರೀಗಳು ಶರಣ ಸಂಸ್ಕೃತಿಯಲ್ಲಿ ಮಠ ಕಟ್ಟುವ ಮೂಲಕ ಬಸವಣ್ಣನವರ ಪ್ರತಿರೂಪ ಎನಿಸಿದ್ದರು. ಮಠದಲ್ಲಿ ಕೂಡದೆ ಜೋಳಿಗೆ ಹಿಡಿದು ನಗರ, ಪಟ್ಟಣ, ಗ್ರಾಮಗಳಲ್ಲಿ ಸಂಚರಿಸಿ ಜನರ ದುಶ್ಚಟ ಬೇಡಿ ವ್ಯಸನ ಮುಕ್ತ ಸಮಾಜ ನಿರ್ಮಿಸುವಲ್ಲಿ ಶ್ರಮಿಸಿದ್ದಾರೆ, ಅವರ ದಿವ್ಯ ಸಂದೇಶ ನಾವೆಲ್ಲರೂ ಪಾಲಿಸುವದರ ಜೊತೆಗೆ ಇತರರಿಗೂ ವ್ಯಸನಗಳಿಂದಾಗುವ ದುಷ್ಟಪರಿಣಾಮದ ಬಗ್ಗೆ ಮನದಟ್ಟು ಮಾಡಿ ದುಶ್ಚಟಗಳಿಂದ ದೂರ ಇರುವಂತೆ ತಿಳಿಸೋಣ ಎಂದು ಹೇಳಿದರು.

ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಚನ್ನಪ್ಪ ಜಾಲಿಹಾಳ ಉದ್ಘಾಟಿಸಿದರು,ಮಾಜಿ ತಾಲೂಕ ಪಂಚಾಯತ್ ಅಧ್ಯಕ್ಷ ಮಹಾಂತೇಶ ಕಡಿವಾಲ ಶ್ರೀಗಳ ಭಾವಚಿತ್ರಕ್ಕೆ ಪುಷ್ಟ ಸಮರ್ಪಿಸಿದರು, ಬಸವೇಶ್ವರ ಬ್ಯಾಂಕ್ ಮಾಜಿ ಅಧ್ಯಕ್ಷ ಮಲ್ಲಪ್ಪ ಪೋತನಾಳ, ಮಹಾಂತೇಶ ಮಠ, ಸಂತೋಷ ಗುರುವಿನಮಠ, ಇಬ್ರಾಹಿಂ ಬೆಣ್ಣೋರ,ಯುವ ಮುಖಂಡ ಚಂದ್ರಶೇಖರ ಬಸರಗಿಡದ, ಲಿಂಗರಾಜ ಶಿರಗುಂಪಿ, ಪ್ರಶಾಂತ ಬನ್ನಿಗೋಳ, ಮು ಅಥಿತಿಗಳಾಗಿ ಆಗಮಿಸಿದ್ದರು, ಯಂಕಣ್ಣ ಮಳ್ಳಿ ಸ್ವಾಗತಿಸಿದರು ಅಬ್ದುಲಸಾಬ ಮುಲ್ಲಾ ನಿರೂಪಿಸಿದರು, ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ:-ದಾವಲಸಾಬ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ