Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಗ್ನಿವೀರ ಉಚಿತ ಡೆಮೊ ರ್ಯಾಲಿ ಯಶಸ್ವಿ

Advertisement
ಚನ್ನಮ್ಮನ ಕಿತ್ತೂರು;-ಐತಿಹಾಸಿಕ ವೀರ ರಾಣಿ ಕಿತ್ತೂರ ಚನ್ನಮ್ಮನ ನಾಡಿನಲ್ಲಿ ಪರ್ವೇಜ್ ಹವಾಲ್ದಾರ್ ಅವರು ಗ್ರಾಮೀಣ ಯುವಕರ ಸೇನಾ ತರಬೇತಿ ಕೇಂದ್ರ ಸ್ಥಾಪನೆ ಮಾಡಿದ್ದಾರೆ ಇದರಿಂದ ಸೇನೆಗೆ ಸೇರುವ ಅಭ್ಯರ್ಥಿಗಳಿಗೆ ಈ ಕೇಂದ್ರ ವರದಾನವಾಗಿದೆ. ಈ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದು ಒಟ್ಟು 400 ಕ್ಕಿಂತ ಹೆಚ್ಚು ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಭಾರತೀಯ ಸೇನೆಗೆ ಆಯ್ಕೆಯಾಗಿದ್ದಾರೆ. ಈ ಸೇನಾ ತರಬೇತಿ ಕೇಂದ್ರದಲ್ಲಿ ಪ್ರತಿ ಶನಿವಾರ ಉಚಿತ ಡೆಮೋ ರ್ಯಾಲಿ ಹಮ್ಮಿಕೊಳ್ಳಲಾಗತ್ತೆ ಇವತ್ತು ನಡೆದ 22ನೇ ಉಚಿತ ಡೆಮೋ ರ್ಯಾಲಿಯಲ್ಲಿ ಬೇರೆ ಬೇರೆ ಜಿಲ್ಲೆ ಮತ್ತು ತಾಲೂಕಗಳಿಂದ ಸೇನೆಗೆ ಸೇರುವ ಒಟ್ಟು 257 ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಈ ಉಚಿತ ಡೆಮೋ ರ್ಯಾಲಿಯಲ್ಲಿ ಭಾಗವಹಿಸಿದ್ದರು.



ಪ್ರಥಮ ಸ್ಥಾನ ಪಡೆದ 62 ಅಭ್ಯರ್ಥಿಗಳಿಗೆ ಗೋಲ್ಡ್ ಮೇಡಲ್ ನೀಡಿ ಗೌರವಿಸಲಾಯಿತು. ಗ್ರಾಮೀಣ ಯುವಕರ ಸೇನಾ ತರಬೇತಿ ಕೇಂದ್ರದ ಸಂಸ್ಥಾಪಕರಾದ ಪರ್ವೇಜ್ ಹವಾಲ್ದಾರ್ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಿತ್ತೂರ ತಾಲೂಕಿನ ಪ್ರಜಾವಾಣಿ ಪತ್ರಿಕೆಯ ಹಿರಿಯ ಪತ್ರಕರ್ತರಾದ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರದೀಪ ಮೇಲಿನಮನಿ ಅವರಿಗೆ ಸನ್ಮಾನಿಸಲಾಯಿತು.ಬೆಳಗಾವಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಗಳ ಮಹಾಒಕೊಟ್ಟದ ಪದಾಧಿಕಾರಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರದೀಪ ಮೇಲಿನಮನಿ ಅವರು ಸನ್ಮಾನ ಸ್ವಿಕರಿಸಿ ಮಾತನಾಡಿದರು.ಬೆಳಗಾವಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಗಳ ಮಹಾಒಕೊಟ್ಟದ ಪದಾಧಿಕಾರಿಗಳ ಸಂಘದ ಅಧ್ಯಕ್ಷರು ಶ್ರೀ ಜಗದೀಶ್ ಪೂಜಾರಿ ಮಾತಾನಾಡಿದರು.

 ವರದಿ- ಬಸವರಾಜ, ಭಿಮರಾಣಿ.ಜಗದಿಶ ಕಡೋಲಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ