
ಪ್ರಥಮ ಸ್ಥಾನ ಪಡೆದ 62 ಅಭ್ಯರ್ಥಿಗಳಿಗೆ ಗೋಲ್ಡ್ ಮೇಡಲ್ ನೀಡಿ ಗೌರವಿಸಲಾಯಿತು. ಗ್ರಾಮೀಣ ಯುವಕರ ಸೇನಾ ತರಬೇತಿ ಕೇಂದ್ರದ ಸಂಸ್ಥಾಪಕರಾದ ಪರ್ವೇಜ್ ಹವಾಲ್ದಾರ್ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಿತ್ತೂರ ತಾಲೂಕಿನ ಪ್ರಜಾವಾಣಿ ಪತ್ರಿಕೆಯ ಹಿರಿಯ ಪತ್ರಕರ್ತರಾದ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರದೀಪ ಮೇಲಿನಮನಿ ಅವರಿಗೆ ಸನ್ಮಾನಿಸಲಾಯಿತು.ಬೆಳಗಾವಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಗಳ ಮಹಾಒಕೊಟ್ಟದ ಪದಾಧಿಕಾರಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರದೀಪ ಮೇಲಿನಮನಿ ಅವರು ಸನ್ಮಾನ ಸ್ವಿಕರಿಸಿ ಮಾತನಾಡಿದರು.ಬೆಳಗಾವಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಗಳ ಮಹಾಒಕೊಟ್ಟದ ಪದಾಧಿಕಾರಿಗಳ ಸಂಘದ ಅಧ್ಯಕ್ಷರು ಶ್ರೀ ಜಗದೀಶ್ ಪೂಜಾರಿ ಮಾತಾನಾಡಿದರು.
ವರದಿ- ಬಸವರಾಜ, ಭಿಮರಾಣಿ.ಜಗದಿಶ ಕಡೋಲಿ

