Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೂಮಿ - ವಸತಿ ಮೂಲ ಸೌಲಭ್ಯಕ್ಕಾಗಿ ಕೃಷಿ ಕಾರ್ಮಿಕ ಸಂಘ. ಪ್ರತಿಭಟನೆ !..

Advertisement
ರಾಯಚೂರು : -ಸಾಗುವಳಿ ರೈತರಿಗೆ ಭೂ ಮುಂಜೂರಾತಿ ನೀಡಲು ಒತ್ತಾಯಿಸಿ."ಅಖಿಲ ಭಾರತ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘ" ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ. ಸರ್ಕಾರಿ ಭೂಮಿಯಲ್ಲಿ ಹಲವು ವರ್ಷಗಳಿಂದ ರೈತರು ಸಾಗುವಳಿ ಮಾಡುತ್ತಿರುವವರ ಮೇಲೆ ಭೂಕಬಳಿಕೆ ಆರೋಪ ಹೋರಿಸಿ ಒಕ್ಕಲೆಬ್ಬಿಸುವ ಸರ್ಕಾರದ ನಿರ್ಧಾರ ಖಂಡನೀಯ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಶೀಘ್ರವೇ ಭೂ ಮಂಜೂರಾತಿ ಆದೇಶ ನೀಡಬೇಕೆಂದು ಒತ್ತಾಯಿಸಿದ್ದಾರೆ.



ಭೂ ಕಬಳಿಕೆ ತಡೆ ಕಾಯ್ದೆಯಡೆ ಸಣ್ಣ ರೈತರ ಮೇಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಗ್ರಾಮವಾರ ಸರ್ವೆ ನಡೆಸಿ ನಿವೇಶನ ಹಾಗೂ ಭೂಮಿ ಇಲ್ಲದವರಿಗೆ ಭೂಮಿ ಹಂಚಿಕೆ ಮಾಡಬೇಕು ಲಕ್ಷಾಂತರ ರೈತರು ವರ್ಷಾನುಗಟ್ಟಲೆ ಬಿತ್ತಿ ಬೆಳದು ಆಹಾರ ಉತ್ಪಾದನೆಗೆ ಗಣನೀಯ ಕೊಡುಗೆ ನೀಡುತ್ತಿದ್ದರು ಬಹುತೇಕರಿಗೆ ಜಮೀನು ಪಟ್ಟ ದೊರೆಯದೇ ಸರ್ಕಾರಿ ಇಲಾಖೆಗೆ ಇಂದಿಗೂ ಅಲೆದಾಡುತ್ತಿದ್ದಾರೆ.



ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ 94 / ಸಿ- 94. ಸಿಸಿ. ಅರ್ಜಿ ಸಲ್ಲಿಸಿದವರಿಗೆ ನಿವೇಶನ ಹಕ್ಕುಪತ್ರ ನೀಡಿ 20 - 30 ವರ್ಷಗಳಿಂದ ಸಾಗುವಳೆ ಮಾಡುವ ಭೂಮಿಗೆ ಪಟ್ಟ ನೀಡಬೇಕು ಭೂಮಿ ಮಂಜೂರಾತಿಗೆ ಕಮಿಟಿ ರಚನೆ ಮಾಡಿ ಫಾರಂ -57 ರಡಿ ಭೂಮಿಗೆ ಪುನಃ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸಬೇಕು ಎಂದು ಕೃಷಿ ಕಾರ್ಮಿಕ ಸಂಘಟನೆ ರಾಜ್ಯ ಸಂಚಾಲಕ ನಾಗರಾಜ ಪೂಜಾರಿ. ಒತ್ತಾಯಿಸಿದ್ದಾರೆ
ಈ ಸಂದರ್ಭದಲ್ಲಿ - ಸಿಪಿಐ.ಎಂಎಲ್. ರಾಜ್ಯ ಸಮಿತಿ ಸದಸ್ಯ.. ಪಿಪಿ. ಅಪ್ಪಣ್ಣ.. ಆರ್‌.ಎಚ್. ಕಲ್ಮಂಗಿ.. ಪರಶುರಾಮ್ ಭಂಡಾರಿ.. ಬಸವರಾಜ ಬೆಳಗುರ್ಕಿ.. ನರಸಮ್ಮ.. ಹನುಮಮ್ಮ.. ವೀರೇಶ್. ನಾಯಕ್.. ಬಸವರಾಜ. ಹಿರೇದಿನ್ನಿ.. ಇನ್ನು ಅನೇಕರಿದ್ದರು.

 ವರದಿ:- ಬಸವರಾಜ ಬುಕ್ಕನಹಟ್ಟಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ