LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಆಕಸ್ಮಿಕ ಸಾವು ಪ್ರಕರಣ ದಾಖಲು

Advertisement
ಪುಣೆ: ವಿಮಾನ ದುರಂತದಲ್ಲಿ ಮಹಾರಾಷ್ಟçದ ಉಪ ,ಉಖ್ಯಮಂತ್ರಿ ಹಾಗೂ ಎನ್ ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಹಾಗೂ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ಈ ಪ್ರಕರವಣನ್ನು ಆಕಸ್ಮಿಕ ಸಾವು ಪ್ರಕರಣ ( ಎಡಿಆರ್) ಎಂದು ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಘಟನೆ ಸಂಬAಧ ಭಾರಾಮತಿ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣ ಎಂದು ದಾಖಲಿಸಲಾಗಿದೆ ಎಂದು ಪುಣೆ ಗ್ರಾಮಾಂತರ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಆಧಿಕಾರಿ ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಈ ಪ್ರಕರಣ ಸಂಬAಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾರ‍್ಜಿ ಅವರು ಸುಪ್ರೀಂ ಕರ‍್ಟ್ ನೇತೃತ್ವದಲ್ಲಿ ಸ್ವತಂತ್ರ ತನಿಖೆಯಾಗಬೇಕೆಂದು ನಿನ್ನೆಯಷ್ಟೇ ಆಗ್ರಹಿಸಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು