Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಕೂರು ಗ್ರಾಮ ಪಂಚಾಯಿತಿಗೆ ಕಿವಿ ಹೃದಯ ಎರಡು ಇಲ್ಲ: ನಾಗರಿಕರ ಆರೋಪ

Advertisement
ವಡಗೇರಾ: ಜಿಲ್ಲೆಯ ವಡಗೇರಾ ತಾಲ್ಲೂಕಿನ ಐಕೂರು ಗ್ರಾಮ ಪಂಚಾಯತಿಗೆ ಕಿವಿ ಮತ್ತು ಹೃದಯ ಎರಡೂ ಇಲ್ಲ. ಯಾದಗಿರಿ ಸಿಇಓ ಅವರ ಜವಬ್ದಾರಿಗಳೇನೋ ನಮಗಂತೂ ಅರ್ಥವಾಗುತ್ತಿಲ್ಲ.

[video width="848" height="478" mp4="https://bharathvaibhav.com/wp-content/uploads/2025/05/WhatsApp-Video-2025-05-25-at-8.24.52-AM.mp4"][/video]

ಈ ಕುರಿತು ಇಓ ಅವರೊಂದಿಗೆ ಮಾತನಾಡಿದರೂ ಪ್ರಯೋಜನೆ ಇಲ್ಲ. ರಾಜ್ಯದಲ್ಲಿ ಆಡಳಿತದಲ್ಲಿರುವುದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಸರ್ಕಾರ ಅನ್ನುವ ಭಾವನೆಯೇ ಯಾರಲ್ಲೂ ಮೂಡುತ್ತಿಲ್ಲ. ಈ ಕ್ಷೇತ್ರದ ಶಾಸಕ ಚೆನ್ನಾರಡ್ಡಿ‌ ಕೇವಲ ಚುನಾವಣೆಯ ಶಾಸಕನಂತಾಗಿದೆ. ಗ್ರಾಮದ ಸಮಸ್ಯೆಗಳನ್ನು ಸ್ಥಳೀಯವಾಗಿ‌ ಮೊದಲು ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಯ ಗಮನಕ್ಕೆ ತರಬೇಕಿರುತ್ತದೆ, ತಂದರೆ ಹಾರಿಕೆಯ ಉತ್ತರ. ಮೇಲಾಧಿಕಾರಿ ಇಓ ಅವರ ಗಮನಕ್ಕೆ ತರಬೇಕಿರುತ್ತದೆ, ಅಲ್ಲೂ ಏಮಾರಿಸುವಿಕೆ!

[video width="848" height="478" mp4="https://bharathvaibhav.com/wp-content/uploads/2025/05/WhatsApp-Video-2025-05-25-at-8.24.52-AM-1.mp4"][/video]

ಈಗ ಯಾರ ಗಮನಕ್ಕೆ ತಂದರೆ ಏನು ಪ್ರಯೋಜನೆ?: ಐಕೂರು ಗ್ರಾಮದ ದಲಿತ ಕೇರಿಯ ಸಮಸ್ಯೆಗಳನ್ನು ಕೇಳುವವರು ಯಾರು? ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಟಕ್ಕುಂಟು ಲೆಖ್ಖಕ್ಕಿಲ್ಲ ಎಂಬಂಥಿದ್ದಾರೆ. ಜನ ಯಾರಿಗೆ ದೂರು ನೀಡಬೇಕು?

ಈ ಪ್ರಶ್ನೆ ಮಿಲಿಯನ್‌ ಡಾಲರ್ ಪ್ರಶ್ನೆಯಾಗಿ ಯಾದಗಿರಿಯ ಜನರನ್ನು ಕಾಡುತ್ತಿದೆ.

ವರದಿ: ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ