Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಹುಲ್ ಗಾಂಧಿ ಹಿಂದೂ ವಿರೋಧಿ ಹೇಳಿಕೆಗೆ ಸರ್ವಧರ್ಮಿಯರ ಖಂಡನೆ 

Advertisement
ನವದೆಹಲಿ : ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರೋಧ ಪಕ್ಷಗಳ ಪ್ರತಿನಿಧಿಯಾಗಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಲೋಕಸಭೆಯಲ್ಲಿ ಸೋಮವಾರ (ಜುಲೈ 1) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮೊಂದಿಗೆ ಭಗವಾನ್ ಶಿವ ಮತ್ತು ಸಿಖ್ ಗುರು ಶ್ರೀ ಗುರುನಾನಕ್ ದೇವ್ ಅವರ ಪೋಸ್ಟರ್ ಪ್ರದರ್ಶಿಸುವ ಮೂಲಕ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ "ವ್ಯವಸ್ಥಿತ ಮತ್ತು ಪೂರ್ಣ ಪ್ರಮಾಣದ ಆಕ್ರಮಣ" ನಡೆಸಿದರು.

ತಮ್ಮ ಭಾಷಣದಲ್ಲಿ ರಾಹುಲ್ ಅವರು ಶಿವನ ಅಭಯಮುದ್ರವನ್ನು ಉಲ್ಲೇಖಿಸುವ ಮೂಲಕ ವಾಗ್ಧಾಳಿ ನಡೆಸಿದರು. ಹಿಂದೂಗಳ ಬಗ್ಗೆ ರಾಹುಲ್ ಗಾಂಧಿ ಹೇಳಿಕೆಗೆ ಸಿಖ್, ಇಸ್ಲಾಂ, ಹಿಂದೂ ಮುಖಂಡರು , ವಿವಿಧ ಸಾಧು ಸಂತರು ಕಿಡಿಕಾರಿದ್ದಾರೆ.

ಆಡಳಿತಾರೂಢ ಮೈತ್ರಿಕೂಟದ ನಾಯಕರು ಇದನ್ನು ಬಲವಾಗಿ ವಿರೋಧಿಸಿದರು. ಸುಮಾರು 1.42 ಗಂಟೆಗಳ ಕಾಲ ನಡೆದ ರಾಹುಲ್ ಅವರ ಭಾಷಣದ ಆಯ್ದ ಭಾಗಗಳಿಗೆ ಪ್ರಧಾನಿ ಮೋದಿ ಸ್ವತಃ ಪ್ರತಿಕ್ರಿಯಿಸಬೇಕಾಯಿತು.(ಅಡೆತಡೆಗಳು ಮತ್ತು ಮಧ್ಯಸ್ಥಿಕೆಗಳು ಸೇರಿದಂತೆ).

ತಮ್ಮ ಭಾಷಣದಲ್ಲಿ, ರಾಹುಲ್ ವಿವಿಧ ಧರ್ಮಗಳನ್ನು ಉಲ್ಲೇಖಿಸುವ ಮೂಲಕ ಬಿಜೆಪಿಯನ್ನು ಅಹಿಂಸೆಯಿಂದ ಎದುರಿಸುವ ಬಗ್ಗೆ ಮಾತನಾಡಿದರು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರ ವಿರೋಧವನ್ನು ಎದುರಿಸುತ್ತಿರುವ ರಾಹುಲ್ ಗಾಂಧಿಗೆ ಈಗ ಧರ್ಮಾಚಾರ್ಯರು ಓದಲು ಸಲಹೆ ನೀಡಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ