Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ : ಪಿಎಸ್‌ಐ ಅರೆಸ್ಟ್

Advertisement

ಕಾರವಾರ: ರಕ್ಷಕನಾಗಬೇಕಿದ್ದ ಪೊಲೀಸಪ್ಪನೇ ಅತ್ಯಾಚಾರದಂತಹ ಹೇಯ ಕೃತ್ಯ ವೆಸಗಿದ್ದಾನೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಉತ್ತರ ಕನ್ನಡ ಜಿಲ್ಲೆಯ ಮಂಕಿ ಠಾಣೆಯ ಪಿಎಸ್‌ಐ ಓರ್ವನನ್ನು ಬಂಧಿಸಲಾಗಿದೆ.

ಅಭಿನಂದನ್ ಗೌಡ ಬಂಧಿತ ಪಿಎಸ್ ಐ. 16 ವರ್ಷದ ಬಾಲಕಿಯನ್ನ ಪುಸಲಾಯಿಸಿ ಭಟ್ಕಳಕ್ಕೆ ಕರೆತಂದು ಲಾಡ್ಜ್‌ನಲ್ಲಿ ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಲಾಗಿದೆ.

ಸಂತ್ರಸ್ತ ಬಾಲಕಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡು ಪಿಎಸ್‌ಐನನ್ನು ಬಂಧಿಸಲಾಗಿದೆ.

ಬಂಧಿತ ಪಿಎಸ್‌ಐ ಅಭಿನಂದನ್‌ ಗೌಡ ರಾಮನಗರ ಜಿಲ್ಲೆಯ ಕನಕಪುರ ಮೂಲದವನು. ಕೆಲವು ತಿಂಗಳ ಹಿಂದೆಯಷ್ಟೇ ಮಂಕಿ ಠಾಣೆಗೆ ಎಲ್‌ಎನ್‌ಓ ಆಗಿ ವರ್ಗಾವಣೆಗೊಂಡಿದ್ದ. ಆರೋಪಿಯನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭಟ್ಕಳ ಠಾಣೆಯಲ್ಲಿ ಅಭಿನಂದನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಟ ಆಮೀರ್ ಖಾನ್ ಮತ್ತು ಗೌರಿ ಸ್ಪ್ರಾಟ್ ಅಧಿಕೃತವಾಗಿ ವಿವಾಹ : ಫೋಟೋ ವೈರಲ್ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ : ಪಿಎಸ್‌ಐ ಅರೆಸ್ಟ್ಸಚಿವ ಸತೀಶ್ ಜಾರಕಿಹೊಳಿ ಆಪ್ತ ಸದಾಶಿವ ದೇಶಿಂಗೆ ಬಿಜೆಪಿ ಸೇರ್ಪಡೆ ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆ : ತುಂಬಿ ಹರಿಯುತ್ತಿರುವ ಕೃಷ್ಣ, ದೂದಗಂಗಾ, ವೇದಗಂಗಾ ನದಿಗಳುಅಗತ್ಯ ಬಿದ್ದರೆ ಬೆಳಗಾವಿ ಜಿಲ್ಲೆಗೂ ಮೋಡ ಬಿತ್ತನೆ : ಸತೀಶ್ ಜಾರಕಿಹೊಳಿಮೊಬೈಲ್‌ ಟಾರ್ಚ್ ಬೆಳಕಿನಲ್ಲಿ ಬಸ್ ಓಡಿಸಿದ ಡ್ರೈವರ್ಬೆಳಗಾವಿ ಡೆಲ್ಟಾ ಜಲಪಾತಕ್ಕೆ ಪ್ರವಾಸಿಗರಿಗೆ ನಿರ್ಬಂಧ : ತಪ್ಪಿಸಿ ಹೋದರೆ ಜೈಲು ಫಿಕ್ಸ್ ಅನಾಥ ಯುವತಿ ಬಾಳಿಗೆ ಬೆಳಕಾದ ಹಾರೂಗೇರಿ ಯುವಕ ಜೈಲಿನಲ್ಲಿದ್ದರೂ ಸಹ ತನ್ನ ಸ್ವಂತ ಆಸ್ತಿಯನ್ನು ಮಾರಾಟ ಮಾಡಲು ಅವಕಾಶವಿದೆ : ಹೈಕೋರ್ಟ್ ಹೆದರಿಸಿ ಹಣ ವಸೂಲಿ ಮಾಡಿದ್ದರೇ ರೌಡಿಶೀಟ್ ಫಿಕ್ಸ್ : ನಕಲಿ ಯುಟ್ಯೂಬರ್ ಗಳಿಗೆ ಬೆಳಗಾವಿ ಎಸ್ಪಿ ಎಚ್ಚರಿಕೆ