Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂಧನೂರು ಸುದ್ದಿ-ಕ್ಷೌರಿಕ ಮುದುಕಪ್ಪನನ್ನು ಗಲ್ಲಿಗೇರಿಸಲು. ದಲಿತ ಸಂಘಟನೆಗಳ ಒಕ್ಕೂಟ ಆಗ್ರಹ.

Advertisement
ಸಿಂಧನೂರು:- ಸಂಗನಾಳ ಗ್ರಾಮದಲ್ಲಿ ದಲಿತ ಯುವಕ ಯಮನೂರಪ್ಪ ತಂದೆ ಈರಪ್ಪ ಬಂಡಿಹಾಳ ನನ್ನು ಕೊಲೆ ಮಾಡಿದ ಕ್ಷೌರಿಕ ಮುದುಕಪ್ಪ ತಂದೆ ಆದಪ್ಪ ಹಡಪದ್ ನನ್ನು ಗಲ್ಲಿಗೇರಿಸಲು ಆಗ್ರಹಿಸಿ ತಸಿಲ್ದಾರರ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ.

ಹಿರಿಯ ಹೋರಾಟಗಾರ ಮೌನೇಶ್ ಜಾಲವಡಿಗಿ ಮಾತನಾಡಿ ಈ ದೇಶದಲ್ಲಿ ನಿತ್ಯ ನಿರಂತರವಾಗಿ ಜಾತಿಯತೆ ಅಸ್ಪೃಶ್ಯತೆ ಅಸಮಾನತೆ ದೌರ್ಜನ್ಯ ದರ್ಪ ದಬ್ಬಾಳಿಕೆ ಅನಾಗರಿಕ ಕ್ರೌರ್ಯ ಗಳು ಶತಶತಮಾನಗಳಿಂದಲೂ ಶೋಷಿತರ ಮೇಲೆ ಏರುತ್ತಾ ಬಂದಿರುವ ಜಾತಿವಾದಿ ಮನಸ್ಥಿತಿಗಳು ನಮ್ಮ ದೇಶದಲ್ಲಿ ಮಾತ್ರ ಕಾಣಲು ಸಾಧ್ಯ ಅದೇ ಗ್ರಾಮದ ಯಮನೂರಪ್ಪ ಎಂಬ ದಲಿತ ಯುವಕನಿಗೆ ಕ್ಷೌರ ಮಾಡಲು ನಿರಾಕರಿಸಿದ ಜಾತಿವಾದಿ ಹೀನ ಮನಸ್ಥಿತಿ ಕ್ಷೌರಿಕ ಆ ಯುವಕನನ್ನು ಕತ್ತರಿಯಿಂದ ಹಿರಿದು ಕೊಲೆ ಮಾಡಿರುವ ಹೇಯ ಕೃತ್ಯ ಇಡೀ ನಾಗರಿಕ ಸಮಾಜವೇ ತಲೆತಿಗಿಸುವಂತ ದುಷ್ಕೃತ್ಯವಾಗಿದೆ

ಇಂದು 21ನೇ ಶತಮಾನದ ಭಾರತದಲ್ಲಿ ಇಂತಹ ಅಸ್ಪೃಶ್ಯತೆ ಆಚರಣೆ ಅವಮಾನ ಕೊಲೆಗಳು ಇಡೀ ದೇಶಕ್ಕೆ ಮಾಡುವಂತ ಘೋರ ಅಪಮಾನ ಜಾತಿವಾದಿ ಕ್ಷೌರಿಕನನ್ನು ಕೂಡಲೆ ಗಲ್ಲಿಗೇರಿಸಿ. ಕೊಲೆಯಾದ ಯುವಕನ ಕುಟುಂಬಕ್ಕೆ 50, ಲಕ್ಷ ರೂಪಾಯಿ ಪರಿಹಾರ ಒದಗಿಸಿ ಮೃತನ ಕುಟುಂಬಕ್ಕೆ ಸರ್ಕಾರಿ ನೌಕರಿ ಒದಗಿಸಿ ರಾಜ್ಯದ್ಯಂತ ಅಸ್ಪೃಶ್ಯತೆ ಕೊನೆಗಾಣಿಸಲು ಕಠಿಣಕಾನುಕ್ರಮ ಜರುಗಿಸಬೇಕೆಂದು ಆರ್. ಬೋನ್ ವಂಚರ್. ಮೌನೇಶ್ ಜಾಲವಾಡಿಗೆ. ಪಂಪಾಪತಿ ಹಂಚಿನಾಳ. ಆಲಂಬಾಶ ಬೂದಿವಾಳ. ಯಮನೂರು ಬಸಾಪುರ. ಮಹೇಶ್ ಸಿಂಧನೂರ ಹನುಮೇಶ್ ಮೈತ್ರಿ. ಸರ್ಕಾರಕ್ಕೆ ಒತ್ತಾಯಿಸಿದರು

ವರದಿ:-ಬಸವರಾಜ ಬುಕ್ಕನಹಟ್ಟಿ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ