Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಳಂದೂರು ತಾಲ್ಲೂಕು ಪ್ರೆಸ್ ಕ್ಲಬ್ ಕೌನ್ಸಿಲ್ ಕಚೇರಿಯಲ್ಲಿ ಸರಳವಾಗಿ ಅಂಬೇಡ್ಕರ್ ಜಯಂತಿ ಆಚರಣೆ

Advertisement
ಯಳಂದೂರು: ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೋಕು ಪ್ರೆಸ್ ಕ್ಲಬ್ ಕೌನ್ಸಿಲ್ ಕಚೇರಿಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ರವರ 134ನೇ ಯ ಜನ್ಮ ದಿನಾಚರಣೆಯನ್ನು ಸರಳವಾಗಿ ಸಿಹಿ ಹಂಚುವುದರ ಮೂಲಕ ಆಚರಿಸಲಾಯಿತು.
ಚಾಮರಾಜನಗರ ದ ಸಂ ಸ ಜಿಲ್ಲಾ ಸಂಚಾಲಕರಾದ ಸಿ ರಾಜಣ್ಣ ಯರಿಯೂರು ರವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಉಮಾಶಂಕರ ರವರು ಡಾ ಬಿ ಆರ್ ಅಂಬೇಡ್ಕರ್ ರವರ ಇಡೀ ದೇಶದಲ್ಲೇ ಎಲ್ಲರಿಗೂ ಸಮಾನ ಹಕ್ಕು ನೀಡಿರುವ ವ್ಯಕ್ತಿ ಉದಾಹರಣೆ ಗೆ ಸಾಮನ್ಯ ಪ್ರಜೆಯಿಂದ ರಾಷ್ಟ್ರಪತಿಗಳವರೆಗೂ ಒಂದೇ ಮತದಾನ ಮಾಡುವಹಕ್ಕನ್ನು ನೀಡಿದ್ದಾರೆ ಅವರ ಜಯಂತಿಯನ್ನು ಆಚರಣೆ ಮಾಡುತ್ತಿರುವುದು ಖುಷಿ ತಂದಿದೆ ಎಂದು ತಿಳಿಸಿದರು.

ಡಿ ಎಸ್ ಎಸ್ ರಾಜಣ್ಣ ರವರು ಮಾತನಾಡಿ ದಿನದಲಿತರಿಗೆ ಹಿಂದುಳಿದ ಜನಾಂಗದ ಹೇಳಿಗೆಗೆ ಶ್ರಮಿಸಿದ ವ್ಯಕ್ತಿ ಅಂಬೇಡ್ಕರ್ ರವರು ಪ್ರೆಸ್ ಕ್ಲಬ್ ಕೌನ್ಸಿಲ್ ತಾಲೋಕು ಘಟಕದಿಂದ ಸರಳವಾಗಿ, ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಿರುವುದು ಸಂತಸದ ಸಂಗತಿ, ಘಟಕದ ಅಧ್ಯಕ್ಷರು ಇದೇ ತರಹ ಇನ್ನು ಹೆಚ್ಚಿನ ಕಾರ್ಯಕ್ರಮವನ್ನು ಆಯೋಜಿಸಬೇಕೆಂದು ಆಶಿಸುತ್ತೇವೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಭಾರತ ವೈಭವ ದಿನ ಪತ್ರಿಕೆ ವರದಿಗಾರರದ ಸ್ವಾಮಿ ಬಳೇಪೇಟೆ,ನಂಜುಂಡಸ್ವಾಮಿ ವೈ ಕೆ ಮೋಳೆ, ಜನಾರ್ದನ್ ಇರಸವಾಡಿ, ಡಾ. ದೊಡ್ಡರಾಜು,ವರದರಾಜು, ಬಳೆಪೇಟೆ. ಬಿ ಎಸ್ ಎನ್ ಎಲ್ ನ ರವಿಕುಮಾರ್, ಹಾಗೂ ಅನಿಲ್ ಗೂಳಿಪುರ, ಉಪಸ್ಥಿತರಿದ್ದರು.

ವರದಿ:  ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್