Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಬೇಡ್ಕರ ಮ್ಯೂಜಿಯಂ ನಿರ್ಮಾಣ : ಪೂರ್ವಭಾವಿ ಸಭೆ

Advertisement
ಅಧಿಕಾರಿಗಳೊಂದಿಗೆ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ಶಶಿಕಲಾ ಜೊಲ್ಲೆ ಚರ್ಚೆ

ನಿಪ್ಪಾಣಿ : ಗವಾನ ಗ್ರಾಮದಲ್ಲಿ ದೇಶದ ಗಮನ ಸೆಳೆಯುವಂತಹ ಪ್ರವಾಸಿ ತಾಣವನ್ನಾಗಿ ಅಭಿವೃದ್ದಿ. ಸಂವಿಧಾನ ಶಿಲ್ಪಿ ಡಾ. ಬಿ. ಆರ್‌. ಅಂಬೇಡ್ಕರ್‌ ಜಿ ಅವರು 1925 ರಲ್ಲಿ ನಿಪ್ಪಾಣಿಗೆ ಭೇಟಿ ನೀಡಿದ ಶಾಶ್ವತವಾಗಿ ನೆನಪಿಡಲು ಅಂಬೇಡ್ಕರ ಮ್ಯೂಸಿಯಂ ನಿರ್ಮಿಸುವ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಪ್ರವಾಸಿ ತಾಣದ ಕುರಿತು ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಹಾಗೂ ಚಿಕ್ಕೋಡಿ ಲೋಕಸಭೆ ಮಾಜಿ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಪೂರ್ವಭಾವಿ ಜೊತೆ ಸಭೆ ನಡೆಸಿ ಚರ್ಚಿಸಿದರು.

ರಾಜ್ಯ ಸರಕಾರದಿಂದ 1 ಕೋಟಿ 36 ಲಕ್ಷ,ಶಾಸಕರ ನಿಧಿಯಿಂದ 1 ಕೋಟಿ ಹಾಗೂ ಜೊಲ್ಲೆ ಗ್ರೂಪ್‌ ವತಿಯಿಂದ 1 ಕೋಟಿ ಹಣ ನೀಡಲಾಗುವುದು. ದೇಶದ ಗಮನ ಸೆಳೆಯುವಂತಹ ಅಂಬೇಡ್ಕರ್‌ ಮ್ಯೂಸಿಯಂ, ಕ್ರಾಂತಿ ಸ್ತಂಭ, ಭೌಧ್ದ ಸ್ತೂಪ ದಲಿತ ಮಕ್ಕಳಿಗೆ ಹಾಸ್ಟೆಲ್‌, ಅತಿಥಿಗಳಿಗೆ ಉಳಿದುಕೊಳ್ಳಲು ವಸತಿ ಸೌಲಭ್ಯ ನಿರ್ಮಾಣ.ಈ ಭೇಟಿಯ ನೂರು ವರ್ಷಗಳ ನೆನಪನ್ನು ಅಜರಾಮರವನ್ನಾಗಿಸುವ ನಿಟ್ಟಿನಲ್ಲಿ 3.30 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು.

ಈ ಸಭೆಯಲ್ಲಿ ತಹಶೀಲ್ದಾರ ಮುಜಾಫರ ಬಳಿಗಾರ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸಾನೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರ ಕುರುಡಗಿ ಹಾಗೂ ತಾಲೂಕ ಮಟ್ಟದ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ವರದಿ : ಶಿವಾಜಿ ಎನ್ ಬಾಲೇಶಗೋಳ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ