LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಎನ್,ಎಸ್,ಎಸ್ ಕ್ಯಾಂಪ್ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಯುವ ಸೇನೆ ಉಪಾಧ್ಯಕ್ಷರ ಜನ್ಮ ದಿನ ಆಚರಣೆ

Advertisement
ಸೇಡಂ: ಅಂಬೇಡ್ಕರ್ ಯುವ ಸೇನೆ ತಾಲೂಕ ಉಪಾಧ್ಯಕ್ಷರಾದ ಮಹದೇವಪ್ಪ ಶಕಲಾಸಪಲ್ಲಿ ಇವರ ಜನ್ಮ ದಿನದ ನಿಮಿತ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್,ಎಸ್,ಎಸ್ ಕ್ಯಾಂಪ್ ಕಾರ್ಯಕ್ರಮದಲ್ಲಿ ಭಾಗವಹಿಸಿ ೧೫೦ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಮಾಡಿದರು.



ಈ ಸಂದರ್ಭದಲ್ಲಿ ಮಹದೇವಪ್ಪ ಅವರಿಗೆ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸೇರಿ ಶಾಲು ಸನ್ಮಾನ ಮಾಡಿ ಜನ್ಮ ದಿನದ ಶುಭಾಶಯಗಳ ಜೊತೆಗೆ ಸ್ವಾಗತಿಸಿದರು.



ಈ ಸಂದರ್ಭದಲ್ಲಿ ಶಿಕ್ಷಕರಾದ ದೇವಪ್ಪ, ಡಿ,ಎಸ್,ಎಸ್ ತಾಲೂಕ ಅಧ್ಯಕ್ಷರಾದ ಲಾಲಪ್ಪ ತಲಾರಿ, ಅಲ್ ಇಂಡಿಯಾ ಬಹುಜನ ಸಮಾಜ ಪಕ್ಷದ ತಾಲೂಕ ಅಧ್ಯಕ್ಷರಾದ ಮಹಾದೇವ ಚಪ್ಪೆಟ್ಲ, ಶ್ರೀನಿವಾಸ್ ಚಂಡರಿಕಿ, ಗೋಪಾಲ್ ಶಕಲಾಸಪಲ್ಲಿ, ವೆಂಕಟೇಶ್, ಯಲ್ಲಾಲಿಂಗ, ರಾಜು, ಬಂಗಾರಿ, ಸಾಯಿ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ ಆಗಸ್ಟ್ 15ವರೆಗೆ ಖಾತೆ ಹಂಚಿಕೆಗೆ ಕಾಲಾವಕಾಶ ಇದೆ : ಡಿ.ಕೆ.ಶಿವಕುಮಾರ್ಆಗಸ್ಟ್ 13 ರಂದು ಅಧಿವೇಶನ,14 ರಂದು ನೂತನ ಉಪಸಭಾಪತಿಗಳ ಆಯ್ಕೆ : ಡಿ.ಕೆ.ಶಿವಕುಮಾರ್ಹುತಾತ್ಮ ಯೋಧ ಅಂಗಡಿ ಮಂಜುನಾಥ ನಾಯಕ ಸಾದಾಪುರ ಪುಣ್ಯ ಸ್ಮರಣೆ​ಶ್ರೀ ಕ್ಷೇತ್ರ ಪರಕನಹಟ್ಟಿಯಿಂದ ಹುಬ್ಬಳ್ಳಿಗೆ ಪ್ರಥಮ ವರ್ಷದ ಸಿದ್ಧಾರೂಢ ಪಾದಯಾತ್ರೆ: ಭಕ್ತಿಪರವಶತೆಯಿಂದ ಚಾಲನೆಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ  : ಶಾಸಕ ಜಿ.ಹಂಪಯ್ಯ ನಾಯಕ ಸಾಹುಕಾರ