LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ದಲಿತ ಯುವಕರಿಂದಲೇ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ :ಆರೋಪಿಗಳ ಬಂಧನ

Advertisement
ವಿಜಯಪುರ :ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಮೂರ್ತಿಗೆ ಕೆಸರು ಬಳೆದು ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಿಕೇರಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಾಬಾ ಸಾಹೇಬರಿಗೆ ಅಪಮಾನ ಮಾಡಿದ್ದು ದಲಿತ ಕಾರ್ಯಕರ್ತರೆ ಎಂಬುವುದು ವಿಪರ್ಯಾಸ.

ಸಿಂದಗಿ ತಾಲೂಕಿನ ಹೊನ್ನಳ್ಳಿ ಗ್ರಾಮದಲ್ಲಿ ದಿನಾಂಕ/೭-೬-೨೦೨೫ರಂದು ರವಿವಾರ ಈ ಘಟನೆ ನಡೆದಿದ್ದು. ಬಾಬಾ ಸಾಹೇಬರ ಭಾವಚಿತ್ರಕ್ಕೆ ಅಪಮಾನ ಮಾಡಿದ ಕಿಡಿಗೇಡಿಗಳು ಗ್ರಾಮದಲ್ಲಿ ಅಶಾಂತಿ ಸೃಷ್ಟಿಸುವುದು ಅವರ ಮೂಲ ಉದ್ದೇಶದಂತೆ ಕಂಡು ಬರುತ್ತದೆ. ಆದ್ದರಿಂದಲೇ ದಲಿತ ಕಾರ್ಯಕರ್ತರೇ ಸ್ವತಃ ಮೂರ್ತಿಗೆ ಅಪಮಾನ ಮಾಡಿದ್ದಾರೆ.

[video width="848" height="478" mp4="https://bharathvaibhav.com/wp-content/uploads/2025/06/WhatsApp-Video-2025-06-12-at-5.38.37-PM.mp4"][/video]

ಇಡೀ ತಾಲೂಕುದ್ಯಾದಂತ ಈ ಸುದ್ದಿ ಹರಡಿ ಹಲವು ಸಂಘಟನೆಗಳು ಗ್ರಾಮದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡವು ರಸ್ತೆಯನ್ನು ತಡೆದು ಟಾಯರ್ ಗಳಿಗೆ ಬೆಂಕಿ ಹಾಕಿ ಉಗ್ರವಾದ ಪ್ರತಿಭಟನೆ ಮಾಡಲಾಯಿತು.

ವಿಷಯ ತಿಳಿದ ಸಿಂದಗಿ ತಾಲೂಕಿನ ಸಿಪಿಐ ಸಾಹೇಬರು ಮತ್ತು ಕಲಿಕೇರಿ ಪಿಎಸ್ಐ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಹತೋಟಿಗೆ ತಂದರು. ಗ್ರಾಮದಲ್ಲಿ ಇದರಿಂದಾಗಿ ಪ್ರಸ್ತುಬ್ಬ ವಾತಾವರಣ ನಿರ್ಮಾಣವಾಗಿತ್ತು ಹಲವು ಅಮಾಯಕರು ಇದರಿಂದ ಊರು ತೊರೆದು ಹೋಗಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿಯಾದ ಮುತ್ತು ಲಕ್ಷ್ಮಣ್ ಬನ್ನಟ್ಟಿ ಮತ್ತು ಇತರ ಆರೋಪಿಗಳನ್ನು ಬಂದಿಸಿ ಪ್ರಕರಣ ದಾಖಲಿಸಿಕೊಂಡಿದ್ದಾಗಿ ಮೂಲಗಳು ತಿಳಿಸಿದ್ದಾವೆ

ವರದಿ: ಸಾಯಬಣ್ಣ ಮಾದರ (ಸಲಾದಹಳ್ಳಿ )
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ