Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಲಿತ ಯುವಕರಿಂದಲೇ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ :ಆರೋಪಿಗಳ ಬಂಧನ

Advertisement
ವಿಜಯಪುರ :ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಮೂರ್ತಿಗೆ ಕೆಸರು ಬಳೆದು ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಿಕೇರಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಾಬಾ ಸಾಹೇಬರಿಗೆ ಅಪಮಾನ ಮಾಡಿದ್ದು ದಲಿತ ಕಾರ್ಯಕರ್ತರೆ ಎಂಬುವುದು ವಿಪರ್ಯಾಸ.

ಸಿಂದಗಿ ತಾಲೂಕಿನ ಹೊನ್ನಳ್ಳಿ ಗ್ರಾಮದಲ್ಲಿ ದಿನಾಂಕ/೭-೬-೨೦೨೫ರಂದು ರವಿವಾರ ಈ ಘಟನೆ ನಡೆದಿದ್ದು. ಬಾಬಾ ಸಾಹೇಬರ ಭಾವಚಿತ್ರಕ್ಕೆ ಅಪಮಾನ ಮಾಡಿದ ಕಿಡಿಗೇಡಿಗಳು ಗ್ರಾಮದಲ್ಲಿ ಅಶಾಂತಿ ಸೃಷ್ಟಿಸುವುದು ಅವರ ಮೂಲ ಉದ್ದೇಶದಂತೆ ಕಂಡು ಬರುತ್ತದೆ. ಆದ್ದರಿಂದಲೇ ದಲಿತ ಕಾರ್ಯಕರ್ತರೇ ಸ್ವತಃ ಮೂರ್ತಿಗೆ ಅಪಮಾನ ಮಾಡಿದ್ದಾರೆ.

[video width="848" height="478" mp4="https://bharathvaibhav.com/wp-content/uploads/2025/06/WhatsApp-Video-2025-06-12-at-5.38.37-PM.mp4"][/video]

ಇಡೀ ತಾಲೂಕುದ್ಯಾದಂತ ಈ ಸುದ್ದಿ ಹರಡಿ ಹಲವು ಸಂಘಟನೆಗಳು ಗ್ರಾಮದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡವು ರಸ್ತೆಯನ್ನು ತಡೆದು ಟಾಯರ್ ಗಳಿಗೆ ಬೆಂಕಿ ಹಾಕಿ ಉಗ್ರವಾದ ಪ್ರತಿಭಟನೆ ಮಾಡಲಾಯಿತು.

ವಿಷಯ ತಿಳಿದ ಸಿಂದಗಿ ತಾಲೂಕಿನ ಸಿಪಿಐ ಸಾಹೇಬರು ಮತ್ತು ಕಲಿಕೇರಿ ಪಿಎಸ್ಐ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಹತೋಟಿಗೆ ತಂದರು. ಗ್ರಾಮದಲ್ಲಿ ಇದರಿಂದಾಗಿ ಪ್ರಸ್ತುಬ್ಬ ವಾತಾವರಣ ನಿರ್ಮಾಣವಾಗಿತ್ತು ಹಲವು ಅಮಾಯಕರು ಇದರಿಂದ ಊರು ತೊರೆದು ಹೋಗಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿಯಾದ ಮುತ್ತು ಲಕ್ಷ್ಮಣ್ ಬನ್ನಟ್ಟಿ ಮತ್ತು ಇತರ ಆರೋಪಿಗಳನ್ನು ಬಂದಿಸಿ ಪ್ರಕರಣ ದಾಖಲಿಸಿಕೊಂಡಿದ್ದಾಗಿ ಮೂಲಗಳು ತಿಳಿಸಿದ್ದಾವೆ

ವರದಿ: ಸಾಯಬಣ್ಣ ಮಾದರ (ಸಲಾದಹಳ್ಳಿ )
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ