Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಟಿಗೆರಾ ಕೆ ಗ್ರಾಮದಲ್ಲಿ ಅಂಬಿಗರ ಚೌಡಯ್ಯನವರ ಜಯಂತ್ಯೋತ್ಸವ

Advertisement
ಸೇಡಂ: ತಾಲೂಕಿನ ಬಟಗೇರಾ ಕೆ ಗ್ರಾಮದಲ್ಲಿ ಕೂಲಿ ಕಬ್ಬಲಿಗ ಸಮಾಜದ ವತಿಯಿಂದ ನಿಜ ಶರಣ ಶ್ರೀ ಅಂಬಿಗರ ಚೌಡಯ್ಯ ನವರ 906ನೇ ಜಯಂತೋತ್ಸವ ಕಾರ್ಯಕ್ರಮ ಮಾಡಲಾಯಿತು.

ಈ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಉಪಾಧ್ಯಕ್ಷರಾದ ವರದಾ ಸ್ವಾಮಿ ಬಿ ಹಿರೇಮಠ ನವರು ಕೂಲಿ ಕಬ್ಬಲಿಗ ಸಮಾಜ ಯುವಕರ ಬಳಗಕ್ಕೆ ಶುಭಾಶಯಗಳು ಕೋರಿದರು.

ಒಗ್ಗಟ್ಟಿನಲ್ಲಿ ಬಲವಿದೆ ಎಲ್ಲಾರು ಒಂದು ಆಗಬೇಕು ಮತ್ತು ಎಲ್ಲಾ ಸಮಾಜದ ಬಾಂಧವರು ನಮ್ಮವರೆಂದು ಪ್ರೀತಿಸಬೇಕು ಮತ್ತು ನಿಜ ಶರಣ ಶ್ರೀ ಅಂಬಿಗರ ಚೌಡಯ್ಯ ನವರ ತಮ್ಮ ವಚನಗಳ ಮೂಲಕ ಜೀವನ ಮೌಲ್ಯವನ್ನು ಸಾರಿದ ಶ್ರೇಷ್ಠ ವಚನಕಾರರು ಚೌಡಯ್ಯನವರ ವಚನಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ತಿಳಿದುಕೊಂಡು ಸಮಾಜದಲ್ಲಿ ಉತ್ತಮವಾದ ರೀತಿಯಲ್ಲಿ ಬೆಳವಣಿಗೆ ಕಾಣಬೇಕೆಂದು ತಿಳಿಸಿದರು.

ಮೃತ್ಯುಂಜಯ ಸ್ವಾಮಿ, ಮಲಕಪ್ಪ ಅವಮೋರ, ಮುರುಗೇಶ್ ವಾಲಿಕಾರ್, ಈಶ್ವರ್ ನಾಟಿಕರ್, ಸದಾನಂದ ಪೆದನೂರು, ದಶರಥ ಮೇಲಿಗೆರಿ, ಸಾಬಣ್ಣ ವಾಲಿಕರ್, ಭರತ್ ಕ್ಯಾತನಪಲ್ಲಿ, ಭೀಮಶೆಪ್ಪ ಪಾಖಲ್ ಸೇರಿದಂತೆ ಇನ್ನಿತರರು ಇದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ