LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಟಿಗೆರಾ ಕೆ ಗ್ರಾಮದಲ್ಲಿ ಅಂಬಿಗರ ಚೌಡಯ್ಯನವರ ಜಯಂತ್ಯೋತ್ಸವ

Advertisement
ಸೇಡಂ: ತಾಲೂಕಿನ ಬಟಗೇರಾ ಕೆ ಗ್ರಾಮದಲ್ಲಿ ಕೂಲಿ ಕಬ್ಬಲಿಗ ಸಮಾಜದ ವತಿಯಿಂದ ನಿಜ ಶರಣ ಶ್ರೀ ಅಂಬಿಗರ ಚೌಡಯ್ಯ ನವರ 906ನೇ ಜಯಂತೋತ್ಸವ ಕಾರ್ಯಕ್ರಮ ಮಾಡಲಾಯಿತು.

ಈ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಉಪಾಧ್ಯಕ್ಷರಾದ ವರದಾ ಸ್ವಾಮಿ ಬಿ ಹಿರೇಮಠ ನವರು ಕೂಲಿ ಕಬ್ಬಲಿಗ ಸಮಾಜ ಯುವಕರ ಬಳಗಕ್ಕೆ ಶುಭಾಶಯಗಳು ಕೋರಿದರು.

ಒಗ್ಗಟ್ಟಿನಲ್ಲಿ ಬಲವಿದೆ ಎಲ್ಲಾರು ಒಂದು ಆಗಬೇಕು ಮತ್ತು ಎಲ್ಲಾ ಸಮಾಜದ ಬಾಂಧವರು ನಮ್ಮವರೆಂದು ಪ್ರೀತಿಸಬೇಕು ಮತ್ತು ನಿಜ ಶರಣ ಶ್ರೀ ಅಂಬಿಗರ ಚೌಡಯ್ಯ ನವರ ತಮ್ಮ ವಚನಗಳ ಮೂಲಕ ಜೀವನ ಮೌಲ್ಯವನ್ನು ಸಾರಿದ ಶ್ರೇಷ್ಠ ವಚನಕಾರರು ಚೌಡಯ್ಯನವರ ವಚನಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ತಿಳಿದುಕೊಂಡು ಸಮಾಜದಲ್ಲಿ ಉತ್ತಮವಾದ ರೀತಿಯಲ್ಲಿ ಬೆಳವಣಿಗೆ ಕಾಣಬೇಕೆಂದು ತಿಳಿಸಿದರು.

ಮೃತ್ಯುಂಜಯ ಸ್ವಾಮಿ, ಮಲಕಪ್ಪ ಅವಮೋರ, ಮುರುಗೇಶ್ ವಾಲಿಕಾರ್, ಈಶ್ವರ್ ನಾಟಿಕರ್, ಸದಾನಂದ ಪೆದನೂರು, ದಶರಥ ಮೇಲಿಗೆರಿ, ಸಾಬಣ್ಣ ವಾಲಿಕರ್, ಭರತ್ ಕ್ಯಾತನಪಲ್ಲಿ, ಭೀಮಶೆಪ್ಪ ಪಾಖಲ್ ಸೇರಿದಂತೆ ಇನ್ನಿತರರು ಇದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
20 ನೇ ಎಶಿಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರ