Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಬಿಗರ ಚೌಡಯ್ಯ ಜಯಂತಿ ಸರಳ ಆಚರಣೆ..

Advertisement
ಮುದಗಲ್ಲ : ಅಂಬಿಗರ ಚೌಡಯ್ಯ ಜಯಂತಿಯನ್ನು ಪುರಸಭೆ ಹಾಗೂ ನಾಡ ಕಛೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.

ಅಂಬಿಗರ ಚೌಡಯ್ಯ ಜಯಂತಿಯನ್ನು ಪುರಸಭೆ ಯಲ್ಲಿ ಸಿಬ್ಬಂದಿ ಚನ್ನಮ್ಮ ದಳವಾಯಿ
ಹಿರೇಮಠ ಅವರು ಹಾಗೂ ನಾಡ ಕಛೇರಿಯಲ್ಲಿ ಉಪತಹಶೀಲ್ದಾರ್ ತುಲಜರಾಮ ಸಿಂಗ್ ಅವರು ಅಂಬಿಗರ ಚೌಡಯ್ಯ ಪೋಟೋ ಪೂಜೆ ಸಲ್ಲಿಸಿದರು.



ಉಪ ತಹಶೀಲ್ದಾರ್ ತುಲಜರಾಮ ಸಿಂಗ್ ಅವರು ನಂತರ ಮಾತನಾಡಿದ ಅವರು, ಉಪ ‘ಅಂಬಿಗರ ಚೌಡಯ್ಯ ನಿಷ್ಠುರವಾದಿ ವಚನಕಾರರಾಗಿದ್ದು, 12ನೇ ಶತಮಾನದ ಅನುಭವ ಮಂಟಪದಲ್ಲಿ ಮೊದಲ ಪಂಕ್ತಿಯಲ್ಲಿ ಇದ್ದವರು. ಇವರ ಅಚಾರ-ವಿಚಾರ, ತತ್ವಾದರ್ಶಗಳು ನಮ್ಮ ಸಂಸ್ಕೃತಿಯನ್ನು ಬಿಂಬಿಸುತ್ತದೆ. ವಚನಕಾರರು ಸಮಾಜದ ಅವ್ಯವಸ್ಥೆಯ ವಿರುದ್ಧ ವಚನ ಸಾಹಿತ್ಯದ ಮೂಲಕ ಹೋರಾಟ ನಡೆಸಿದ್ದಾರೆ. ಇವರ ವಿಚಾರಧಾರೆಗಳು ಮುಂದಿನ ಪೀಳಿಗೆಗೂ ತಲುಪಿಸುವಂತಾಗ ಬೇಕು’ ಎಂದರು.



ಪುರಸಭೆ ಯ ಮುಖ್ಯಾಧಿಕಾರಿ ನರಸರಡ್ಡಿ ಅವರು ಮಾತನಾಡಿ, ‘ಚೌಡಯ್ಯ ಸಮಾಜದಲ್ಲಿ ನಡೆಯುತ್ತಿದ್ದ ಮೂಢನಂಬಿಕೆಗಳನ್ನು ತಿದ್ದುವಂತಹ ಕೆಲಸ ಮಾಡಿದ್ದರು. ಕನ್ನಡ ಸಾಹಿತ್ಯದಲ್ಲಿ ಕಂಡು ಬಂದಂತಹ ಇಬ್ಬರು ದಿಟ್ಟತನ ವಚನಕಾರರೆಂದರೆ ಸಿಡಿಲ ನುಡಿ ಸರ್ವಜ್ಙ ಮತ್ತು ಅಂಬಿಗರ ಚೌಡಯ್ಯ’ ಎಂದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ರಾದ ಬಾಬು ಉಪ್ಪಾರ , ಹುಸೇನ್ ಅಲ್ಲಿ ಮಕಾದಾರ್,ಪುರಸಭೆ ಮ್ಯಾನೇಜರ್ ಸುರೇಶ್ ,ಶಿವರಾಜ ,ಬಸವರಾಜ ಹೂನ್ನೂರು ,ಸಂಜು ಕುಮಾರ್, ಪವನ್ ಕುಮಾರ್ ,ಪೌರ ಕಾರ್ಮಿಕರು ಉಪಸ್ಥಿತರಿದ್ದರು

ವರದಿ:ಮಂಜುನಾಥ ಕುಂಬಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ