Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಬಿಗರ ಚೌಡಯ್ಯ ಮೂರ್ತಿ ಭಗ್ನ: ಆರೋಪಿಗಳ ಬಂಧನಕ್ಕೆ ಒತ್ತಾಯ

Advertisement
ಕಲಬುರಗಿ: ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕಿನ ಮುತ್ತಗಿ ಗ್ರಾಮದಲ್ಲಿ ಆ 9 ರಂದು ಗುರುವಾರ ತಡರಾತ್ರಿಯಲ್ಲಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರಮೂರ್ತಿ ಭಗ್ನಗೊಳಿಸಿ ಮೂರ್ತಿಗೆ ಅವಮಾನಗೊಳಿಸಲಾಗಿದೆ.ಇದು ಕೋಲಿ ಸಮಾಜಕ್ಕೆ ಮಾಡಿದ ಅಪಮಾನವಾಗಿದೆ.



ಕೋಲಿ, ಕಬ್ಬಲಿಗ ಸಮಾಜದ ಗುರುಗಳು ಹಾಗೂ ಸಾವಿರಾರು ವರ್ಷಗಳಿಂದ ಜನ ಸಮೂಹದಲ್ಲಿದ್ದ ಮೂಢನಂಬಿಕೆಗಳ ವಿರುದ್ಧ ಅರಿವು ಮೂಡಿಸಿದ ಮಹಾ ಜ್ಞಾನಿ. ಸಮಾಜದಲ್ಲಿನ ಮೌಢ್ಯದ ಅಂಧಕಾರವನ್ನು ಅಳಿಸಿ, ಚಿಂತನೆಯ ಬೆಳಕು ಹೊತ್ತಿಸುವಲ್ಲಿ ಅಂಬಿಗರ ಚೌಡಯ್ಯ ಅವರ ಪಾತ್ರ ಹಿರಿದು. ಅವರ ವಚನಗಳು ನಮ್ಮಲ್ಲಿ ವಿಚಾರವಂತಿಕೆ ಮೂಡಿಸುತ್ತದೆ.

ಬಸವಾದಿ ಶರಣರ ಸಮಕಾಲಿನ ಶರಣರಲ್ಲಿ, ನಿಜಶರಣ ಎಂದೇ ಖ್ಯಾತಿ ಪಡೆದಿರುವ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಭಗ್ನಗೊಳಿಸಿ ಅವಮಾನಿಸುವ ಮೂಲಕ ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸಿರುವ ಕಿಡಿಗೇಡಿಗಳನ್ನು ಈ ಕೂಡಲೆ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಆನಂದ್ ಶಿವನೊಳ್ ಗ್ರಾಮ ಪಂಚಾಯತ್ ಸದಸ್ಯರು ಇಟಕಾಲ್ ಹಾಗೂ ಅಂಬೇಡ್ಕರ್ ಯುವ ಸೇನೆ ತಾಲೂಕ ಕಾರ್ಯದರ್ಶಿ ಸೇಡಂ ರವರು ಪತ್ರಿಕಾ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್