Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆ

Advertisement
ಬೆಂಗಳೂರು: ರಾಜ್ಯದಲ್ಲೊಂದು ಮನಕಲಕುವ ಘಟನೆ ಎನ್ನುವಂತೆ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ

ಬೆಂಗಳೂರಿನ ಜೆಪಿ ನಗರದ 8ನೇ ಹಂತದಲ್ಲಿ ಕಮಲಮ್ಮ, ರಾಮಕೃಷ್ಣಪ್ಪ ಎನ್ನುವಂತ ವೃದ್ಧಾಶ್ರಮವಿದೆ. ಈ ವೃದ್ಧಾಶ್ರಮಕ್ಕೆ ಕೃಷ್ಣಮೂರ್ತಿ(81) ಹಾಗೂ ರಾಧಾ(74) ಎಂಬುವರನ್ನು ಮಕ್ಕಳು ಸೇರಿಸಿದ್ದಾರೆ.ಇದರಿಂದ ಮನನೊಂದಿರುವಂತ ವೃದ್ಧ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೊಸೆ ಮಾಡಿದ ಅಡುಗೆ ಇಷ್ಟವಿಲ್ಲ, ಹೊಂದಾಣಿಕೆಯಾಗದ ಕಾರಣ ಬೇರೆ ಮನೆ ಮಾಡಿಕೊಡುವಂತೆ ಮಗನಿಗೆ ವೃದ್ಧ ದಂಪತಿಗಳು ಕೇಳಿದ್ದರು.ಆದರೇ ಇದನ್ನು ಕೇಳದಂತ ಪುತ್ರ 2021ರಲ್ಲಿ ಬ್ಯಾಟರಾಯನಪುರದ ವೃದ್ಧಾಶ್ರಮಕ್ಕೆ ಸೇರಿಸಿದ್ದರು.

ಆ ಬಳಿಕ 2023ರಲ್ಲಿ ತಂದೆ ತಾಯಿಯನ್ನು ಮನೆಗೆ ವಾಪಾಸ್ ಕರೆದುಕೊಂಡು ಬಂದಿದ್ದರು. ಆದರೇ ವೃದ್ಧಾಶ್ರಮದಿಂದ ಬಂದ ನಂತ್ರ ಮನೆಯಲ್ಲಿ ಹೊಂದಾಣಿಕೆ ಆಗಿರಲಿಲ್ಲ.

ಈ ಕಾರಣದಿಂದಾಗಿ ಮತ್ತೆ ಪುತ್ರ ಬೆಂಗಳೂರಿನ ಜೆಪಿ ನಗರದಲ್ಲಿರುವಂತ 8ನೇ ಹಂತದಲ್ಲಿನ ವೃದ್ಧಾಶ್ರಮಕ್ಕೆ ತಂದೆ ಕೃಷ್ಣಮೂರ್ತಿ, ತಾಯಿ ರಾಧಾ ಸೇರಿಸಿದ್ದರು. ಇದರಿಂದ ಮನನೊಂದಂತ ವೃದ್ಧ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ