Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾರ್ಚ್ 10ರಂದು ಸೇಡಂ ಆಯುಕ್ತರ ಕಚೇರಿಯ ಎದುರು ಅನಿರ್ದಿಷ್ಟ ಧರಣಿ ಪ್ರತಿಭಟನೆ.

Advertisement
ಸೇಡಂ:  ಪಟ್ಟಣದ ಪತ್ರಿಕಾ ಭವನದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷರಾದ ಬಸವರಾಜ್ ಕೊರಳ್ಳಿ ಅವರು ಸುದ್ಧಿಗೋಷ್ಠಿ ನಡೆಸಿದರು.

ಸುಮಾರು ವರ್ಷಗಳಿಂದ ಮಾನ್ಯ ಸಹಾಯಕ ಆಯುಕ್ತರು ಕಾರ್ಯಾಲಯ ಇಲಾಖೆಗೆ ಸೇಡಂ ನಗರದಲ್ಲಿರುವ ವಸವದತ್ತಾ ಸಿಮೆಂಟ್ (ರಾಜಶ್ರೀ ಅಲ್ಟ್ರಾಟೆಕ್)ಕಾರ್ಖಾನೆ ಇಂದ ಆಗುತ್ತಿರುವ ವಿವಿಧ ಸಮಸ್ಯೆಗಳ ವಿರುದ್ಧ ಸುಮಾರು ಬಾರಿ ಮನವಿ ಪತ್ರ ನೀಡಿದರು ಯಾವುದೇ ಸ್ಪಂದನೆ ನೀಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ.

ಇದರ ನಿಮಿತ್ಯವಾಗಿ ದಿನಾಂಕ 10/03/2025 ರಂದು ಸಹಾಯಕ ಆಯುಕ್ತರ ಕಾರ್ಯಾಲಯದ ಮುಂದೆ ಅನಿರ್ದಿಷ್ಟ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಅಧ್ಯಕ್ಷರಾದ ಬಸವರಾಜ ಕೊರಳಿ, ಉಪಾಧ್ಯಕ್ಷರಾದ ವರದಾ ಸ್ವಾಮೀ ಬಿ ಹಿರೇಮಠ, ದಯಾನಂದ ಪಾಟೀಲ್ ಆಫ್ಜಲ್ಪುರ್, ಅಶೋಕ್ ಮಡಿವಾಳ ಕೋತ್ತಾಪಲ್ಲಿ, ಮರೇಪ್ಪ ದೊರೆ, ರಾಜು ಯಾದವ, ನಾಗೇಂದ್ರ ಬೋವಿ, ವೆಂಕಟ್ ರೆಡ್ಡಿ, ಸಂತೋಷ್, ರವಿಕುಮಾರ್, ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ