Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರವಿವಾರ ಬೆಳಗಾವಿಗೆ ನರೇಂದ್ರ ಮೋದಿ ಆಗಮನ: ಅನೀಲ ಬೆನಕೆ

Advertisement
ಬೆಳಗಾವಿ:- ಏ. 28 ಕ್ಕೆ ರವಿವಾರ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣೆಯ ಬೃಹತ್ ಸಮಾವೇಶ ಮಡೆಸಲಿದ್ದಾರೆ. ಬೆಳಗಾವಿ ಲೋಕಸಭಾ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರ ಒಳಗೊಂಡಂತೆ ಬೃಹತ್ ಸಮಾವೇಶ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ ಅವರು ತಿಳಿಸಿದರು.‌

ಇಂದು ನಗರದ ಬಿಜೆಪಿ ಮಾಧ್ಯಮ ಕಾರ್ಯಾಲಯದಲ್ಲಿ ಮಾದ್ಯಮಗೊಷ್ಠಿ ನಡೆಸಿ ಮಾತನಾಡಿದ ಅವರು, ಏ.28 ಕ್ಕೆ ಸಾಯಂಕಾಲ 5 ಗಂಟೆಗೆ ಸಮಾವೇಶ ನಡೆಯಲಿದೆ ಎಂದು ಮಾಹಿತಿ ಇತ್ತು. ಆದರೆ ಸದ್ಯದ ಮಾಹಿತಿ ಪ್ರಕಾರ ಅಂದು ಬೆಳಗ್ಗೆ 11:30 ಕ್ಕೆ ಬೆಳಗಾವಿಗೆ ಆಗಮಿಸಿ, 12 ಗಂಟೆಗೆ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಎರಡೂ ಲೋಕಸಭೆಯ ಅಭ್ಯರ್ಥಿಗಳಾದ ಅಣ್ಣಾಸಾಬ ಜೊಲ್ಲೆ ಹಾಗೂ ಜಗದೀಶ್ ಶೆಟ್ಟರ್ ಅವರು, ವೇದಿಕೆ ಮೇಲೆ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ವಿಜಯಂದ್ರ, ಮಾಜಿ ಸಿಎಂ ಯಡಿಯುರಪ್ಪ, ರಾಜ್ಯ ಚುನಾವಣಾ ಪ್ರಭಾರಿ ರಾಧಾಮೊಹನ ಧಾಸ್ ಬೆಳಗಾವಿ ಜಿಲ್ಲೆಯ ಸಂಸದರು, ಶಾಸಕರು, ಮಾಜಿ ಶಾಸಕರು ಭಾಗವಹಿಸುತ್ತಾರೆ.‌ ಚಿಕ್ಕೋಡಿ ಲೋಕಸಭಾ ಹಾಗೂ ಬೆಳಗಾವಿ ಲೋಕಸಭಾ ಒಳಗೊಂಡಂತೆ ಕಾರ್ಯಕ್ರಮ ಆಗಲಿದೆ. ಈಗಾಗಲೇ ಬೆಳಗಾವಿ ಹೊರವಲಯದ ಮಾಲಿನಿ ಸಿಟಿಯಲ್ಲಿ ಪೆಂಡಾಲ್ ಹಾಕಲು ಪೂಜೆ ಮಾಡಲಾಗಿದೆ ಎಂದು ತಿಳಿಸಿದರು.

ಬಿಜೆಪಿ ಮುಖಂಡ ಎಂಬಿ ಜಿರಳಿ ಮಾತನಾಡಿದ, ಜನಪ್ರಿಯ ನಾಯಕ ಮೋದಿಯವರು ಚುನಾವಣಾ ಪ್ರಚಾರಕ್ಕೆ ರವಿವಾರ 28 ರಂದು ಬರುತ್ತಿದ್ದಾರೆ. ಎರಡು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಸೇರುತ್ತಾರೆ ಎಂದು ತಿಳಿಸಿದರು.‌

ಈ ವೇಳೆ ಎಂಎಲ್ ಸಿ ಹನಮಂತ ನಿರಾಣಿ, ಮಾಜಿ ಶಾಸಕ ಸಂಜಯ ಪಾಟೀಲ್, ಬಿಜೆಪಿ ಮಹಾನಗರ ಅಧ್ಯಕ್ಷೆ ಗೀತಾ ಸುತಾರ ಬಿಜೆಪಿ ಗ್ರಾಮೀಣ ಜಿಲ್ಲಾದ್ಯಕ್ಷ ಶುಭಾಸ ಪಾಟೀಲ್, ಎಫ್ ಎಸ್ ಸಿದ್ದನಗೌಡ, ಹನಮಂತ ಕೊಂಗಾಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.‌

ವರದಿ ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ