Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಕ್ತಹೀನತೆ ಸಮಸ್ಯೆ ಇದ್ಯಾ? ಈ ಸುಲಭ ಮನೆಮದ್ದನ್ನು ಟ್ರೈ ಮಾಡಿ ನೋಡಿ

Advertisement
ಸೋಂಪು ಮತ್ತು ಬೆಲ್ಲ ಈ ಎರಡು ವಸ್ತುಗಳನ್ನು ಒಟ್ಟಿಗೆ ಸೇವಿಸುವುದರಿಂದ ಗ್ಯಾಸ್, ಅಜೀರ್ಣತೆ ಮುಂತಾದ ಸಮಸ್ಯೆಗಳನ್ನು ತಡೆಯಬಹುದು. ಜೊತೆಗೆ ಇವೆರಡರ ಮಿಶ್ರಣ ಮಹಿಳೆಯರಿಗೆ ತುಂಬಾ ಪ್ರಯೋಜನಕಾರಿ. ಇದು ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದೆಲ್ಲದರ ಜೊತೆಗೆ ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿರುವವರಿಗೂ ಕೂಡ ತುಂಬಾ ಒಳ್ಳೆಯದು.



ಸೋಂಪು, ಬಡೆಸಪ್ಪು ಹೀಗೆ ನಾನಾ ರೀತಿಯ ಹೆಸರುಗಳಿಂದ ಕರೆಯುವ ಮಸಾಲೆಯಲ್ಲಿ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಸೋಂಪಿನ ಜೊತೆ ಬೆಲ್ಲ ಸೇವನೆ ಮಾಡುವುದರಿಂದ ಮತ್ತಷ್ಟು ಲಾಭಗಳಿವೆ.

ಬೆಲ್ಲ ಮತ್ತು ಸೋಂಪು ಅದರದ್ದೇ ಆದಂತಹ ಆರೋಗ್ಯಕರ ಗುಣಗಳನ್ನು ಹೊಂದಿದೆ. ಆದರೆ ಇವೆರಡನ್ನೂ ಒಟ್ಟಿಗೆ ಸೇರಿಸಿ ಸೇವನೆ ಮಾಡಿದಾಗ ಮತ್ತಷ್ಟು ಒಳ್ಳೆಯ ಪಯೋಜನಗಳನ್ನು ಪಡೆಯಬಹುದು.

ಬೆಲ್ಲ ಮತ್ತು ಸೋಂಪು ದೈಹಿಕ ದೌರ್ಬಲ್ಯವನ್ನು ಕಡಿಮೆ ಮಾಡಿ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಜೊತೆಗೆ ದೇಹದ ದಣಿವು, ಆಲಸ್ಯ, ದುಃಖ ಮುಂತಾದ ರೋಗಲಕ್ಷಣಗಳನ್ನು ಕೂಡ ಕ್ಷಣಾರ್ಧದಲ್ಲಿ ನಿವಾರಿಸುತ್ತದೆ. ಅಲ್ಲದೆ ರಕ್ತಹೀನತೆ ಇರುವವರಿಗೂ ಕೂಡ ಇದು ಪ್ರಯೋಜನಕಾರಿಯಾಗಿದ್ದು ಮನೆಯಲ್ಲಿಯೇ ಮಾಡಿ ನೋಡಬಹುದಾಗಿದೆ.

ಸೋಂಪು ಮತ್ತು ಬೆಲ್ಲ ಈ ಎರಡು ವಸ್ತುಗಳನ್ನು ಒಟ್ಟಿಗೆ ಸೇವಿಸುವುದರಿಂದ ಗ್ಯಾಸ್, ಅಜೀರ್ಣತೆ ಮುಂತಾದ ಸಮಸ್ಯೆಗಳನ್ನು ತಡೆಯಬಹುದು. ಜೊತೆಗೆ ಇವೆರಡರ ಮಿಶ್ರಣ ಮಹಿಳೆಯರಿಗೆ ತುಂಬಾ ಪ್ರಯೋಜನಕಾರಿ. ಇದು ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ.

ಇದೆಲ್ಲದರ ಜೊತೆಗೆ ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿರುವವರಿಗೂ ಕೂಡ ತುಂಬಾ ಒಳ್ಳೆಯದು. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ. ಪ್ರತಿನಿತ್ಯ ಇದನ್ನು ಸ್ವಲ್ಪ ಸ್ವಲ್ಪ ಸೇವನೆ ಮಾಡುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ