Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರುಣ್ಯಶ್ರಮ ಒಂದು ಪುಣ್ಯ ಸ್ಥಳ ಅಂಕಲಿಶ್ರೀ

Advertisement
ಸಿಂಧನೂರು : ಜುಲೈ 30 ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ಹಾಗೂ ವಯಸ್ಕರ ಬುದ್ದಿಮಾಂದ್ಯ ಆಶ್ರಮಕ್ಕೆ ಲಿಂಗಸೂಗೂರು ತಾಲೂಕಿನ ಅಂಕಲಿಮಠದ ಶ್ರೀ ವೀರಭದ್ರ ಮಹಾಸ್ವಾಮಿಗಳು ಆಗಮಿಸಿ ಆಶ್ರಮದಲ್ಲಿರುವ ಎಲ್ಲಾ ಅನಾಥ ವೃದ್ಧರು ವಯಸ್ಕರ ಬುದ್ಧಿಮಾಂದ್ಯರ ಯೋಗಕ್ಷೇಮವನ್ನು ವಿಚಾರಿಸಿ ಆಶ್ರಮದ ಅನಾಥ ರಕ್ಷಕ ಡಾ. ಚನ್ನ ಬಸಯ್ಯ ಸ್ವಾಮಿ ಹಿರೇಮಠರ ನಿಸ್ವಾರ್ಥ ಸೇವೆಗೆ ಶ್ರೀಗಳು ಸಂತೋಷ ವ್ಯಕ್ತಪಡಿಸಿ ಆಶೀರ್ವದಿಸಿದರು.

ಈ ಸಮಯದಲ್ಲಿ ಆಶ್ರಮದ ವತಿಯಿಂದ ಶ್ರೀಗಳನ್ನು ಗೌರವಿಸಿ ಸನ್ಮಾನಿಸಿ ಅವರಿಂದ ಆಶೀರ್ವಾದ ಸ್ವೀಕರಿರಸಿದರು ಕಾರುಣ್ಯ ಶ್ರಮದ ಸೇವೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿ ನಮ್ಮ ಶ್ರೀಮಠದಿಂದ ನಿರಂತರ ಸಹಾಯ ಸಹಕಾರದ ಆಶೀರ್ವಾದ ಕಾರುಣ್ಯ ಆಶ್ರಮಕ್ಕೆ ಇರುತ್ತದೆ ಎನ್ನುವ ಮೂಲಕ ಇನ್ನೂ ಹೆಚ್ಚಿನ ಅನಾಥಪರ ಸಮಾಜಪರ ಕಾರ್ಯ ಮಾಡಲು ಕಾರುಣ್ಯ ಸಂಸ್ಥೆಗೆ ಶಕ್ತಿ ತುಂಬಿದ್ದಾರೆ.

ಈ ಸಂದರ್ಭದಲ್ಲಿ, ಆಶ್ರಮದ ಕಾರ್ಯಧ್ಯಕ್ಷ ಡಾ. ಚನ್ನಬಸಯ್ಯಸ್ವಾಮಿ ಹಿರೇಮಠ, ಸುಜಾತ ಹಿರೇಮಠ, ಅಕ್ಷರ ಜೋಳಿಗೆ ಶಿವಾ ಟ್ರಸ್ಟ್ ಕಾರ್ಯದರ್ಶಿ ಅಶೋಕ ನಲ್ಲ, ಶರಣಯ್ಯ ಸ್ವಾಮಿ ಆದಾಪುರ, ಹನುಮೇಶ್ ಉಪ್ಪಾರ್, ಪಂಪನಗೌಡ ಅರೆಟ್ನೂರ್, ಗುರು ಸಿದ್ದಯ್ಯ ಸ್ವಾಮಿ ರಾಗಲಪರ್ವಿ ಇನ್ನು ಅನೇಕರು ಇದ್ದರು.

ವರದಿ :  ಬಸವರಾಜ ಬುಕ್ಕನಹಟ್ಟಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ