Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾದಾಮಿ ಅಮವಾಸ್ಯೆ ನಿಮಿತ್ತ ಈರಣ್ಣ ಸ್ವಾಮಿ ದೇವಸ್ಥಾನದಲ್ಲಿ ಅನ್ನದಾಸೋಹ

Advertisement

ಸಿರುಗುಪ್ಪ : ನಗರದ 19ನೇ ವಾರ್ಡಿನಲ್ಲಿರುವ ಶ್ರೀ ಉರುಕುಂದಿ ಈರಣ್ಣ ಸ್ವಾಮಿ ದೇವಸ್ಥಾನದಲ್ಲಿ ಬಾದಾಮಿ ಅಮವಾಸ್ಯೆ ನಿಮಿತ್ತ ವೈಶ್ಯ ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕ ಯು.ಈರಯ್ಯ ಶೆಟ್ಟಿ ಅವರ ಕುಟುಂಬದಿಂದ ಅನ್ನ ದಾಸೋಹ ಕಾರ್ಯಕ್ರಮ ಜರುಗಿತು. ದೇವಸ್ಥಾನ ಸಮಿತಿಯಿಂದ ದಾನಿಗಳನ್ನು ಸನ್ಮಾನಿಸಲಾಯಿತು.ಬಾದಾಮಿ ಅಮವಾಸ್ಯೆ ನಿಮಿತ್ತ ದೇವಸ್ಥಾನದಲ್ಲಿ ಪಂಚಾಭಿಷೇಕ, ವಿವಿಧ ಫಲಪುಷ್ಪಗಳ ಅಲಂಕಾರ, ಮಹಾಮಂಗಳಾರತಿ, ಹಾಗೂ ಪಲ್ಲಕ್ಕಿ ಸೇವೆ ಜರುಗಿದ್ದು, ಹಲವಾರು ಭಕ್ತರು ಭಾಗಿಯಾಗಿ ದೇವರ ಹರಕೆ ತೀರಿಸಿದರು.
news_1778929642_0_409.webp

 


 
ದಾಸೋಹ ದಾನಿಗಳಾದ ಯು.ಈರಯ್ಯ ಶೆಟ್ಟಿ, ಅವರು ಮಾತನಾಡಿ ಪ್ರತಿ ಅಮವಾಸ್ಯೆಯು ಇಲ್ಲಿ ದಾನಿಗಳ ನೆರವಿನಿಂದ ಅನ್ನದಾಸೋಹ ಜರುಗಲಿದ್ದು, ಈ ಸ್ವಾಮಿಯ ಅನುಗ್ರಹದಿಂದ ನಮ್ಮ ಕುಟುಂಬಕ್ಕೆ ಒಳಿತಾಗಿದ್ದು, ಇಂದು ನಮ್ಮ ಕುಟುಂಬ ಸಮೇತ ಬಂದು ಪಲ್ಲಕ್ಕಿ ಸೇವೆ, ದಾಸೋಹ ಸೇವೆ ಮಾಡಿರುವುದಾಗಿ ತಿಳಿಸಿದರು.
 

ರಂಗನಾಥ ಶೆಟ್ಟಿ ಅವರು ಮಾತನಾಡಿ ಅಪಾರ ಭಕ್ತವೃಂದವನ್ನು ಹೊಂದಿರುವ ಶ್ರೀ ಈರಣ್ಣ ಸ್ವಾಮಿಯ ಸೇವೆಗೈಯಲೆಂದು ನಗರದ ವಿವಿಧ ವಾರ್ಡ್ಗಳಿಂದ ಬಂದು ತಮ್ಮ ಕೈಲಾದ ಸೇವೆಯಲ್ಲಿ ಭಾಗಿಯಾಗುತ್ತಾರೆಂದರು.
 ಯಾರಾದರೂ ಮುಂದಿನ ಅಮವಾಸ್ಯೆಗೆ ದಾಸೋಹ ಮಾಡುವ ಇಚ್ಚೆಯುಳ್ಳ ಭಕ್ತರು ಮೊದಲೇ ತಿಳಿಸಿದಲ್ಲಿ ಅವರ ಸೇವೆಗೆ ಅನುವು ಮಾಡಿಕೊಡಲಾಗುವುದೆಂದು ಆರ್ಚಕ ಶರಣಯ್ಯಸ್ವಾಮಿ ತಿಳಿಸಿದರು.
 
ಇದೇ ವೇಳೆ ದೇವಸ್ಥಾನ ಅಭಿವೃದ್ದಿ ಟ್ರಸ್ಟಿನ ಅಧ್ಯಕ್ಷ ಬಿ.ಸುರೇಶರೆಡ್ಡಿ, ಉಪಾಧ್ಯಕ್ಷ ಎಳ್ಳಾರ್ತಿ ವೀರೇಶ, ಪದಾಧಿಕಾರಿಗಳಾದ ಮಲ್ಲಿಕಾರ್ಜುನ, ಬದ್ರಿನಾಥ, ಗುರುರಾಜ, ಟಿ.ಎಮ್.ಆರ್.ಶ್ರೀನಿವಾಸ, ಇನ್ನಿತರ ದಾನಿಗಳು ಹಾಗೂ ಭಕ್ತರು ಇದ್ದರು.

ವರದಿ : ಶ್ರೀನಿವಾಸ ನಾಯ್ಕ

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೇ 19 ರಂದು ವಿದ್ಯುತ್ ವ್ಯತ್ಯಯ ಬಾದಾಮಿ ಅಮವಾಸ್ಯೆ ನಿಮಿತ್ತ ಈರಣ್ಣ ಸ್ವಾಮಿ ದೇವಸ್ಥಾನದಲ್ಲಿ ಅನ್ನದಾಸೋಹ5 ಕೋಟಿ ರೂ. ವೆಚ್ಚದ ಸರ್ಕಾರಿ ಶಾಲಾ ಕಟ್ಟಡದ ಶಂಕು ಸ್ಥಾಪನೆ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ ವೈದ್ಯರ ನಿರ್ಲಕ್ಷಿಯಿಂದ ಬಾಲಕನ ಸಾವುಅದ್ದೂರಿಯಾಗಿ ನೆರವೇರಿದ ಅತ್ತಿಕುಳ್ಳೆಪಾಳ್ಯ ಶ್ರೀ ಶನೇಶ್ಚರ ಜಯಂತಿ ಮಹೋತ್ಸವರಾಗಿ ಖರೀದಿ ಅವಧಿ ವಿಸ್ತರಿಸಲು ಭಾರತೀಯ ಕಿಸಾನ್ ಸಂಘ ಆಗ್ರಹಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ ಆಡಬಾರದು : ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿ ಶಿವಾನಂದ ನೀಲಣ್ಣನವರ್‌ ವಂಚನೆ ಕೇಸ್ : ಪ್ರಕರಣಕ್ಕೀಗ ಸಿಐಡಿ ಎಂಟ್ರಿ, ತನಿಖೆ ಚುರುಕುನಂದಿಹಳ್ಳಿಯಲ್ಲಿ ಮರಳು ಮಾಫಿಯಾದ ನಗ್ನ ನರ್ತನ: ಜಿಲ್ಲಾಡಳಿತಕ್ಕೆ ಕುರುಡುತನವೇ?​ಬಡಕುಂದ್ರಿ ಹೊಳೆಮ್ಮ ದೇವಿ ಸನ್ನಿಧಿಯ ಪಾವಿತ್ರ್ಯತೆ ಉಳಿಸೋಣ: ಭಕ್ತರ ಸಹಕಾರದೊಂದಿಗೆ ಸ್ವಚ್ಛತಾ ಸಂಕಲ್ಪಕ್ಕೆ ಟ್ರಸ್ಟ್ ಕರೆ