ಚೆನ್ನೆöÊ: ತಮಿಳುನಾಡಿನ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಎರಡು ದಿನಗಳಲ್ಲಿ ಬಿಜೆಪಿ ತೊರೆದು ಸ್ವತಂತ್ರ ಪಕ್ಷ ಕಟ್ಟಲಿದ್ದಾರೆ ಎಂದು ವರದಿಯಾಗಿದೆ.
ರಾಷ್ಟಿçÃಯ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಮಂಗಳವಾರ ಭೇಟಿ ಮಾಡಲಿರುವ ಅಣ್ಣಾಮಲೈ ಅವರು ನಂತರ ಪಕ್ಷ ತೊರೆಯುವ ನಿರ್ಧಾರ ಮಾಡಲಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ.
ಮೂಲಗಳ ಪ್ರಕಾರ ಅಣ್ಣಾಮಲೈ ಅವರು ಹೊಸ ಪಕ್ಷ ಕಟ್ಟಲಿದ್ದಾರೆ. ಆದರೆ ತಕ್ಷಣಕ್ಕಲ್ಲ ಎಂದು ವರದಿ ತಿಳಿಸಿದ್ದು, ಹಲವು ತಿಂಗಳುಗಳಿAದ ಬಿಜೆಪಿ ಹಾಗೂ ಅವರ ನಡುವೆ ಗಂಭೀರ ಭಿನ್ನಾಭಿಪ್ರಾಯಗಳು ಇವೆ ಅಂತೆ.

