Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ‌ ಅಣ್ಣಾಸಾಹೇಬ‌ ಜೊಲ್ಲೆ ನಾಮಪತ್ರ ಸಲ್ಲಿಕೆ.

Advertisement
ಚಿಕ್ಕೋಡಿ :-ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಣ್ಣಾಸಾಹೇಬ‌ ಜೊಲ್ಲೆಯವರು ಚುನಾವಣಾಧಿಕಾರಿ ರಾಹುಲ ಶಿಂಧೆಯವರಿಗೆ ನಾಮಪತ್ರ ಸಲ್ಲಿಸಲಾಯಿತು.



ನಂತರ ಅಭ್ಯರ್ಥಿ ಅಣ್ಣಾಸಾಹೇಬ‌ ಜೊಲ್ಲೆಯವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅಣ್ಣಾಸಾಹೇಬ‌ ಜೊಲ್ಲೆ ಈಗಾಗಲೇ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಸಭೆ ಮಾಡಲಾಗಿದೆ ಬಿಜೆಪಿಯಲ್ಲಿ ಯಾವುದೇ ಭಿನ್ನಾಪ್ರಯವಿಲ್ಲ ಲೋಕಸಭಾ ಕ್ಷೇತ್ರದ ೫ ಜನ ಕಾಂಗ್ರೆಸ್ ಇದ್ದರೂ.ನಮ್ಮಗೆ ಯಾವುದೇ ಸಮಸ್ಯೆ ಇಲ್ಲ ವಿಧಾನಸಭೆ ಚುನಾವಣೆಯ‌ ಬೇರೆ ಲೋಕಸಭಾ ಚುನಾವಣೆಯ ಬೇರೆ ಎಂದರು.

ರಮೇಶ ಕತ್ತಿಯ ಮುನಿಸಿನ ಕುರಿತ ಪ್ರತಿಕ್ರಿಯಿಸಿದ ಅವರು ಕೇಲವೊಂದು ಕೆಲಸದಲ್ಲಿ ಇದ್ದಾರೆ.ಅವರು ಸಹ ಪ್ರಚಾರಕ್ಕೆ ಬರುತ್ತಾರೆ ಎಂದರು.ಕೊವಿಡ್ ಹಾಗೂ ಪ್ರವಾಹ ಸಂಧರ್ಭದಲ್ಲಿ ನಾನು ನಮ್ಮ ಸಂಸ್ಥೆಯ ಸದಸ್ಯರು,ನಮ್ಮ ಶಾಸಕರು ಒಳ್ಳೆಯ ರೀತಿಯಾಗಿ ಕೆಲಸ ಮಾಡಿದ್ದಾರೆ.ಈ ಬಾರಿ ಜನರ ಬೆಂಬಲ ನೋಡಿದರೆ 2 ಲಕ್ಷಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಗೆಲವು ಸಾಧಿಸುತ್ತೇವೆ ಎಂದರು.

ಅಣ್ಣಾಸಾಹೇಬ‌ ಜೊಲ್ಲೆ:-ಬಳಿಕ ಲೋಕಸಭಾ ಚುನಾವಣೆ ಪ್ರಭಾರಿ ಪಿ.ಎಚ ಪೂಜಾರ ಮಾತನಾಡಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಪರ ಅಲೆ ಇದೆ ಪ್ರಧಾನಿ ನರೇಂದ್ರ ಮೋದಿಯವರ ವಿಶ್ವನಾಯಕರಾಗಿ ಹೋರಹೊಮ್ಮಿದ್ದಾರೆ ಮತ್ತೋಮ್ಮೆ ನರೇಂದ್ರ ಮೋದಿಯವರು ಪ್ರಧಾನಿ ಆಗುವುದು ನಿಶ್ಚಿತ ಎಂದರು.

ಅಣ್ಣಾಸಾಹೇಬ‌ ಜೊಲ್ಲೆಯವರು ಮಾಡಿದ ಅಭಿವೃದ್ಧಿ ಕಾರ್ಯಗಳು ತಮ್ಮ ಸಂಸ್ಥೆಯ ಮೂಲಕ ಮಾಡಿರುವ ಉದ್ಯೋಗ ಸೃಷ್ಟಿ ಇವೆಲ್ಲವೂ ಕಾರ್ಯಗಳನ್ನು ಜನರು ನೆನಪಿನಲ್ಲಿ ಇಟ್ಟುಕೊಂಡಿದ್ದಾರೆ ಈ ಹಿನ್ನೆಲೆಯಲ್ಲಿ ಈ ಬಾರಿ ಅಣ್ಣಾಸಾಹೇಬ‌ ಜೊಲ್ಲೆ ಗೆಲವು ನಿಶ್ಚಿತ ಎಂದರು.

ಪಿ ಎಚ್ ಪೂಜಾರ:-ಈ ಸಂದರ್ಭದಲ್ಲಿ ಶಾಸಕಿ ಶಶಿಕಲಾ ಜೊಲ್ಲೆ,ಶಾಸಕ ದುರ್ಯೋಧನ ಐಹೊಳೆ, ಮಾಜಿ ಶಾಸಕರಾದ ಶ್ರೀಮಂತ ಪಾಟೀಲ, ಕಲ್ಲಪ್ಪಣಾ, ಮಹೇಶ್ ಭಾತೆ ಮಗೆನ್ನವರ,ಮಹೇಶ ಕುಮಟಳ್ಳಿ,ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ,ಡಾ!ರಾಜೇಶ್ ನೇರ್ಲಿ,ಶಿವಾನಂದ ನವಲಿಹಾಳ,ಅಮೃತ ಕುಲಕರ್ಣಿ,ಅಪ್ಪಾಸಾಹೇಬ ಚೌಗಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ ರಾಜು ಮುಂಡೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ