Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೀಟ್ ಸ್ಟ್ರೋಕ್ ನಿಂದ ಬೆಳಗಾವಿಯಲ್ಲಿ ಮತ್ತೋರ್ವ ವ್ಯಕ್ತಿ ಬಲಿ

Advertisement

ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಂಜೆಯಾಗುತ್ತಿದ್ದಂತೆ ಮಳೆಯಾಗುತ್ತಿದ್ದರೂ ತಾಪಮಾನ ಮಾತ್ರ ಕಡಿಮೆಯಾಗಿಲ್ಲ. ಬಿಸಿಲ ಝಳ, ಹೀಟ್ ಸ್ಟ್ರೋಕ್ ನಿಂದಾಅಗಿ ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಘಟನೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಡೆದಿದೆ.

 

ಬೆಳಗಾವಿ ಜಿಲ್ಲೆಯಲ್ಲಿ ರಣ ಬಿಸಿಲು, ಬಿಸಿ ಗಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.ಬಿಸಿಲ ಝಳದಿಂದ ಕುಸಿದು ಬಿದ್ದ ವ್ಯಾಪಾರಿಯೊಬ್ಬರು ಹೀಟ್ ಸ್ಟ್ರೋಕ್ ನಿಂದ ಮೃತಪಟ್ಟಿದ್ದಾರೆ.

 

ಉಗಾರ ಖುರ್ದ ಪಟ್ಟಣದ ವಾರದ ಸಂತೆಯಲ್ಲಿ ಈ ಘಟನೆ ನಡೆದಿದ್ದು, ವರ್ಧಮಾನ ಮಗದುಮ ಮೃತ ದುರ್ದೈವಿ.

ಸಂತೆಯಲ್ಲಿ ವ್ಯಾಪಾರದ ಸಮಯದಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದ ವರ್ಧಮಾನ ಅವರನ್ನು ಕೂಡಲೇ ಆಸ್ಪತ್ರೆಯಗೆ ಸಾಗಿಸಲಾಅಯಿತು. ಆದರೆ ಮಾರ್ಗಮಧ್ಯದಲ್ಲೇ ಅವರು ಸಾವನ್ನಪ್ಪಿದ್ದಾರೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಂಗಾಳದಲ್ಲಿ ಬಿಜೆಪಿ ಗೆದ್ದ ನಂತರ ಕ್ಷೌರ ಮಾಡಿಸಿಕೊಂಡ ಅಭಿಮಾನಿ : ಮಾಡಿದು ಶಪಥವೇನು..? ಪಶ್ಚಿಮ ಬಂಗಾಳದ ನೂತನ ಸಿಎಂ ಆಗಿ ಸುವೇಂದು ಅಧಿಕಾರಿ ಆಯ್ಕೆ : ನಾಳೆ ಪ್ರಮಾಣ ವಚನ ಹೀಟ್ ಸ್ಟ್ರೋಕ್ ನಿಂದ ಬೆಳಗಾವಿಯಲ್ಲಿ ಮತ್ತೋರ್ವ ವ್ಯಕ್ತಿ ಬಲಿಹುಬ್ಬಳ್ಳಿ ಧಾರವಾಡ ಪಾಲಿಕೆಯ 12 ಕಚೇರಿಗಳ ಮೇಲೆ ಲೋಕಾಯುಕ್ತ ದಿಡೀರ್ ದಾಳಿಆದಷ್ಟು ಬೇಗನೆ ಸಚಿವ ಸಂಪುಟ ಪುನಾರಚನೆಯಾಗಲಿದೆ : ಸಲೀಂ ಅಹ್ಮದ್ ಜೂನ್ 14 ರಿಂದ 24ರೊಳಗೆ ಜಿಬಿಎ ಚುನಾವಣೆ ಅಂಜನಾದ್ರಿ ಹನುಮಂತನಿಗೆ ಬರೋಬ್ಬರಿ 2.5 ಕೋಟಿ ರೂ. ಮೌಲ್ಯದ ಕಿರೀಟ ಅರ್ಪಿಸಿದ ಭಕ್ತಜೈಲಿನಲ್ಲಿ ಅರಳಿದ ಪ್ರೀತಿ : ಕೊಲೆ ಆರೋಪಿಯನ್ನೇ ವರಸಿದ ಮಹಿಳಾ ಪೊಲೀಸ್ ಅಧಿಕಾರಿಅಲ್ಪಸಂಖ್ಯಾತರ ಘಟಕದ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷರಾದ ಜಿನತ ಜಾಕೀರ ಟಂಕಸಾಲಿ ಅವರಿಗೆ ಹುಟ್ಟು ಹಬ್ಬದ ಶುಭ ಕೋರಿದ ಕೆಪಿಸಿಸಿ ಉಪಾಧ್ಯಕ್ಷ ಎಂ ಬಿ ಸೌದಾಗರGBA ಚುನಾವಣೆಗೆ ಇಂದು ಮಹೂರ್ತ ಫಿಕ್ಸ್ : ಮಧ್ಯಾಹ್ನದ ವೇಳೆಗೆ ಘೋಷಣೆ ಸಾಧ್ಯತೆ