Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪ್ಪಾಜಿ ಶಿವುಗೆ ರಾಷ್ಟ್ರ ಪ್ರಶಸ್ತಿ ಪ್ರದಾನ

Advertisement
ಸೇಡಂ: ದಾವಣಗೆರೆಯ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಕೊಡಮಾಡುವ ಸರಸ್ವತಿ ಸಾಧಕ ಸಿರಿ ರಾಷ್ಟ್ರ ಪ್ರಶಸ್ತಿಯನ್ನು ಸೇಡಂನಲ್ಲಿ ಮಹಲರೋಜಾದ ಪೂಜ್ಯ ಮಲ್ಲಿಕಾರ್ಜುನ ಮುತ್ಯಾ ಅವರು ಪತ್ರಕರ್ತ, ಸಾಮಾಜಿಕ ಕಾರ್ಯಕರ್ತ ಶಿವಕುಮಾರ ಅಪ್ಪಾಜಿ (ನಿಡಗುಂದಾ) ಅವರಿಗೆ ಪ್ರದಾನ ಮಾಡಿದರು.

ಕಾರಣಾಂತರಗಳಿಂದ ದಾವಣಗೆರೆಗೆ ತೆರಳಿ ಪ್ರಶಸ್ತಿ ಸ್ವೀಕರಿಸಲು ಆಗದ ಕಾರಣ ಕೊರಿಯರ್ ಮೂಲಕ ಬಂದ್ ಪ್ರಶಸ್ತಿ ಪತ್ರ, ಚಿನ್ನದ ಲೇಪನದ ಪದಕವನ್ನು ಪ್ರದಾನ ಮಾಡಲಾಯಿತು.



ಸಾಧನೆಯ ಹಾದಿಯಲ್ಲಿರುವವರು ಎಂದಿಗೂ ವಿರಮಿಸಬಾರದು. ಪ್ರತಿ ಹೆಜ್ಜೆಯನ್ನು ದೃಢ ಮತ್ತು ಸಮಾಜ ಸೇವೆಯ ದೃಷ್ಟಿಕೋನದಲ್ಲಿ ಇಡಬೇಕು. ಸದಾಕಾಲ ಜನರ ಸೇವೆ ಮಾಡುತ್ತಾ ಬೆಳೆಯಬೇಕು ಎಂದು ಶ್ರೀ ಮಲ್ಲಿಕಾರ್ಜುನ ಮುತ್ಯಾ ಇದೇ ವೇಳೆ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ, ಹಿರಿಯ ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ, ಕಲಬುರಗಿ ರಂಗಾಯಣ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಪ್ರಭಾಕರ್ ಜೋಶಿ, ತೆಲಂಗಾಣದ ಸಮಾಜ ಸೇವಕ ರವಿ ಧರ್ಮಿಧಿ, ವೇಣು, ಅತೀಕ ಪಟೇಲ ಮಹಲರೋಜಾ, ಉದ್ಯಮಿ ಸತೀಶಕುಮಾರ ಕಮನೂರ ಇತರರು ಹಾಜರಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ