Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದ್ರಾಕ್ಷಿ ಬೆಳೆ ಇಮೆ ತಾರತಮ್ಯ ಸರಿಪಡಿಸಲು ಶಾಸಕರಿಗೆ ಮನವಿ

Advertisement
ಐಗಳಿ: -ಅಥಣಿ ತಾಲೂಕಿನ ಐಗಳಿ ಗ್ರಾಮದ ದ್ರಾಕ್ಷಿ ಬೆಳೆಗಾರರಿಗೆ ಇನ್ಸೂರೆನ್ಸ್ ಕಂಪನಿಯವರು ಮಾಡುತ್ತಿರುವ ತಾರತಮ್ಯ ಸರಿಪಡಿಸಲು ಅಥಣಿ ಶಾಸಕ ಲಕ್ಷ್ಮಣ ಸವದಿ ಅವರಿಗೆ ಐಗಳಿ ಗ್ರಾಮದ ದ್ರಾಕ್ಷಿ ಬೆಳೆಗಾರರು ಮನವಿ ಸಲ್ಲಿಸಿದರು.



ಪ್ರತಿ ವರ್ಷ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ದ್ರಾಕ್ಷಿ ಬೆಳೆಗಾರರು ದ್ರಾಕ್ಷಿ ವಿಮೆ ತುಂಬುತ್ತಿದ್ದಾರೆ ಆದರೆ ಇನ್ಸುರೆನ್ಸ್ ಕಂಪನಿಯವರು ಐಗಳಿ ಗ್ರಾಮಕ್ಕೆ ಒಂದು ಅದೇ ಪಕ್ಕದ ಗ್ರಾಮಕ್ಕೆ ಇನ್ನೊಂದು ರೀತಿಯಾದ ಬೆಳೆ ಇಮೆ ಜಮಾ ಮಾಡುತ್ತಿದ್ದಾರೆ. ಪಕ್ಕದ ಗ್ರಾಮ ಕೋಹಳ್ಳಿ ಗ್ರಾಮದಲ್ಲಿ ಒಂದು ಎಕರೆಗೆ 70000 ರೂ.ಗಳು. ಜಮಾ ಮಾಡಿದ್ದಾರೆ

ಆದರೆ ಐಗಳಿ ಗ್ರಾಮದಲ್ಲಿ 34000 ಸಾವಿರ ಗಳನ್ನು ಮಾತ್ರ ಪ್ರತಿ ಎಕರೆಗೆ ಜಮಾ ನೀಡಿದ್ದಾರೆ ಈ ತಾರತಮ್ಯ ಸರಿಪಡಿಸಬೇಕು ಎಂದು ಕಳೆದ ವರ್ಷ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು ಆದರೆ ಇಲ್ಲಿವರೆಗೆ ಯಾರು ಸಹ ಗ್ರಾಮಕ್ಕೆ ಭೇಟಿ ನೀಡಿರುವುದಿಲ್ಲ. ಕಳೆದ ವರ್ಷದಂತೆ ಈ ವರ್ಷವೂ ದ್ರಾಕ್ಷಿ ಬೆಳೆಗಾರರಿಗೆ ಅನ್ಯಾಯವಾಗಬಾರದು ತಾಲೂಕಿನಲ್ಲಿ ಪ್ರತಿ ಗ್ರಾಮದ ಬೆಳೆಗಾರರಿಗೆ ಸರಿಸಮನಾಗಿ ವಿಮೆ ಹಣವನ್ನು ಐಗಳಿ ಗ್ರಾಮದ ರೈತರಿಗೂ ನೀಡಬೇಕು.

ತಾರತಮ್ಯ ಬಗ್ಗೆ ಅಧಿಕಾರಿಗಳು ಖುದ್ದಾಗಿ ಐಗಳಿ ಗ್ರಾಮಕ್ಕೆ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿ ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಗ್ರಾಮದ ಮುಖಂಡ ಸಿ ಎಸ್ ನೇಮಗೌಡ ಒತ್ತಾಯಿಸಿದರು. ಗ್ರಾಮಸ್ಥರ ಮನವಿ ಆಲಿಸಿದ ಶಾಸಕ ಲಕ್ಷ್ಮಣ್ ಸವದಿ ಅವರು ದೂರವಾಣಿ ಮೂಲಕ ತೋಟಗಾರಿಕೆ ಇಲಾಕೆ ಅಧಿಕಾರಿಗಳಿಗೆ ಮಾತನಾಡಿ ರೈತರಿಗೆ ಆಗುತ್ತಿರುವ ತಾರತಮ್ಯ ಸರಿಪಡಿಸಲು ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಅಣ್ಣಾರಾಯ ಹಾಲಳ್ಳಿ ಅಪ್ಪ ಸಾಬ್ ಪಾಟೀಲ್ ಅಪ್ಪಾಸಾಬ್ ಮಾಕಾಣಿ ಯಲ್ಲಪ್ಪ ಮಿರ್ಚಿ ಪ್ರಹ್ಲಾದ ಪಾಟೀಲ್ ದೇವೇಂದ್ರ ಬೆಳಗಲಿ ಪ್ರಕಾಶ್ ಪಾಟೀಲ್ ಗುಂಡು ತೆಲಸಂಗ ಭರಮು ಬಿಜ್ಜರಗಿ ದ ದುಂಡಪ್ಪ ದೊಡ್ಡಮನಿ ಸೇರಿದಂತೆ ಇತರರು ಇದ್ದರು.

ವರದಿ :-ಆಕಾಶ ಮಾದರ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ