Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಣಿ ಕಾರ್ಮಿಕರಿಗೆ ವೇತನ ಸಹಿತ ರಜ ಘೋಷಿಸಲು ಮನವಿ

Advertisement
----------------------------------------------ಚಿನ್ನದ ನಾಡಿಗೆ ಸಿಎಂ ಆಗಮನ

ಲಿಂಗಸುಗೂರು : ಹಟ್ಟಿ ಚಿನ್ನದ ಗಣಿ ಕಂಪನಿಯ ಅಧ್ಯಕ್ಷರಾದ ಶ್ರೀ ಜೆ.ಟಿ.ಪಾಟೀಲ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಆರ್.ಶಿಲ್ಪಾ ಅವರನ್ನು ಭೇಟಿ ಮಾಡಿ, ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಸಮನ್ವಯ ಸಮಿತಿ ವತಿಯಿಂದ ಮನವಿ ಪತ್ರ ನೀಡಿ, ದಿನಾಂಕ: 06.8.2025ರಂದು ಹಟ್ಟಿ ಚಿನ್ನದ ಗಣಿಗೆ ಆಗಮಿಸುತ್ತಿರುವ ಕರ್ನಾಟಕ ರಾಜ್ಯದ ಹೆಮ್ಮೆಯ ನಾಡ ದೊರೆ ಗೌರವಾನ್ವಿತ* ಮುಖ್ಯಮಂತ್ರಿಯಾದ ಸನ್ಮಾನ್ಯ ಶ್ರೀಸಿದ್ದರಾಮಯ್ಯನವರು ಹಟ್ಟಿ ಚಿನ್ನದ ಗಣಿ ಕಂಪನಿಯಿಂದ 998 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾರ್ಮಿಕರ ನೂತನ ವಸತಿ ಸಮುಚ್ಚಯ ನಿರ್ಮಾಣ, ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಹಾಗೂ ಕ್ರೀಡಾಂಗಣ ನಿರ್ಮಾಣದ ಅಡಿಗಲ್ಲು ಸಮಾರಂಭಕ್ಕೆ ಆಗಮಿಸುತ್ತಿರುವ ಈ ಶುಭ ಸಂದರ್ಭದಲ್ಲಿ ಸಮಸ್ತ ಕಾರ್ಮಿಕರಿಗೆ ವಿಶೇಷ ವೇತನ ಬಡ್ತಿ,(Special Increment) ಅಥವಾ ನೆನಪಿನ ಕಾಣಿಕೆ(Memorable Gift) ಹಾಗೂ ವೇತನ ಸಹಿತ ರಜೆ(Holiday With Wages) ಘೋಷಣೆ ಮಾಡುವಂತೆ ಕೋರಿ ಸಮಸ್ತ ಕಾರ್ಮಿಕರು ಹಾಗೂ ಅವರ ಕುಟುಂಬ ವರ್ಗದ ಪರವಾಗಿ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಸಮನ್ವಯ ಸಮಿತಿ ವತಿಯಿಂದ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ತಿಪ್ಪಣ್ಣ,ಪೆಂಚಲಮ್ಮ, ಹಾಜಿ ಬಾಬು, ಕುಪ್ಪಣ್ಣ, ಗಂಗಪ್ಪ, ಮೌನೇಶ್, ಗುರುರಾಜ್, ಅಮರೇಶ್, ಎಂ ಡಿ ಮುನಿರಿದ್ದೀನ್, ಗ್ಯಾನಪ್ಪ, ಹನುಮಂತರಾಯ, ಉಮಾಪತಿ ಉಪಸ್ಥಿತರಿದ್ದರು.

ವರದಿ : ಶ್ರೀನಿವಾಸ ಮಧುಶ್ರೀ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ