Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಟ್ಟಣದ ವಿವಿಧ ವಾರ್ಡಗಲ್ಲಿ ಪಿಂಚಣಿ ಸಮಸ್ಯೆ ತಹಸೀಲ್ದಾರಗೆ ಮನವಿ

Advertisement
ಗುರುಮಠಕಲ್ :  ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ವಾಸಿಸುವ ಹಿರಿಯ ನಾಗರಿಕರು, ಅಂಗವಿಕಲರು ಹಾಗೂ ವಿಧವಾ ಪಿಂಚಣಿ ಪಡೆಯುವ ಫಲಾನುಭವಿಗಳು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳನ್ನು ತಕ್ಷಣ ಪರಿಹರಿಸಬೇಕೆಂದು ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಗುರುಮಠಕಲ್ ತಾಲೂಕು ಅಧ್ಯಕ್ಷ ಲಾಲಪ್ಪ ತಲಾರಿ ಅವರು ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

60 ವರ್ಷ ವಯಸ್ಸು ಪೂರ್ಣಗೊಳಿಸಿದ ಹಲವಾರು ಹಿರಿಯ ನಾಗರಿಕರಿಗೆ ಮಾಸಿಕ ಪಿಂಚಣಿ ಸೌಲಭ್ಯ ಲಭ್ಯವಾಗಿಲ್ಲ. ಕೆಲವರಿಗೆ ಮಾತ್ರ ಪಿಂಚಣಿ ದೊರೆತಿದ್ದು, ಇನ್ನೂ ಅನೇಕ ಅರ್ಹ ಫಲಾನುಭವಿಗಳಿಗೆ ಪಿಂಚಣಿ ಬಂದಿಲ್ಲ ಎಂದು ಅವರು ಅಳಲು ತೋಡಿಕೊಂಡಿದ್ದಾರೆ ಎಂದು ಲಾಲಪ್ಪ ತಲಾರಿ ಹೇಳಿದರು.

ಇದೇ ರೀತಿ ಅಂಗವಿಕಲರು ಹಾಗೂ ವಿಧವಾ ಪಿಂಚಣಿಗೆ ಸಂಬಂಧಿಸಿದ ಸಮಸ್ಯೆಗಳು ಕೂಡ ತೀವ್ರವಾಗಿವೆ. ಹಲವಾರು ಫಲಾನುಭವಿಗಳು ವಯಸ್ಸು ಹಾಗೂ ಅನಾರೋಗ್ಯದ ಕಾರಣ ತಹಸೀಲ್ದಾರ್ ಕಚೇರಿಗೆ ಸ್ವತಃ ಬರುವ ಸ್ಥಿತಿಯಲ್ಲಿ ಇಲ್ಲದಿರುವುದರಿಂದ, ಗ್ರಾಮಲೆಖಾಧಿಕಾರಿಗಳು ಮನೆಮನೆಗೆ ತೆರಳಿ ದಾಖಲೆಗಳ ಪರಿಶೀಲನೆ ನಡೆಸಿ ಪಿಂಚಣಿ ಸೌಲಭ್ಯ ಒದಗಿಸಬೇಕೆಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೃಷ್ಣ ದಾಸರಿ, ಆಕಾಶ್ ಬ್ಯಾಗರಿ, ರಾಮಕೃಷ್ಣ ಸೈದಪೋಳ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ : ರವಿ ಬುರನೋಳ್

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ