Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕೆಂದು  ಪುರಸಭೆಗೆ ಮನವಿ

Advertisement
ಪಾವಗಡ: ಪುರಸಭೆಗೆ ಸೇರಿದ 23 ವಾರ್ಡ್‌ಗಳಲ್ಲಿ ಮೂಲ ಭೂತ ಸೌಕರ್ಯಗಳನ್ನು ಒದಗಿಸಿದ ಇರುವ ಪುರಸಭೆ ಕಚೇರಿಗೆ ಧಿಕ್ಕಾರ ಎಂದ ಕೂಗಿದ ಕಾವಲಗೆರೆ ರಾಮಾಂಜಿ

ತುಮಕೂರು ಜಿಲ್ಲೆ ಪಾವಗಡ ತಾಲೂಕ್  ಪಟ್ಟಣದಲ್ಲಿ ಜನತಾದಳ ಪಕ್ಷದ ನಗರ ಘಟಕ ವತಿಯಿಂದ ಬುಧವಾರ ಬಳಿ ಪಾವಗಡ ಪಟ್ಟಣದಲ್ಲಿರುವ ಪುರಸಭೆ ಕಚೇರಿ ವ್ಯಾಪ್ತಿಗೆ ಸೇರಿದ ನಗರದ ಸಾರ್ವಜನಿಕರಿಗೆ ವಿವಿಧ ಬೇಡಿಕೆಗಳನ್ನು ಮೂಲ ಭೂತ ಸೌಕರ್ಯಗಳನ್ನು ಒದಗಿಸಿದ ಇರುವ ಕಾಣದಿಂದ ಜೆಡಿಎಸ್ ಪಕ್ಷದ ನಗರ ಘಟಕದ ಪಕ್ಷದ ಪದಾಧಿಕಾರಿಗಳು ಪುರಸಭೆ ಕಚೇರಿಗೆ ಭೇಟಿ ನೀಡಿ ಪ್ರತಿಭಟನೆ ಮಾಡಿ ಹಾಗೂ ಪುರಸಭೆ ಕಚೇರಿಗೆ ಧಿಕ್ಕಾರ ಎಂದು ಕೂಗಿ ಪುರಸಭೆ ಮುಖ್ಯ ಅಧಿಕಾರಿ ಜಾಫರ್ ಶರೀಫ್ ರವರೆಗೆ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕೆಂದು ಮನವಿ ಪತ್ರವನ್ನು ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಯುವ ನಗರ ಘಟಕದ ಅಧ್ಯಕ್ಷ ಆ ಬಂಡೆ ಗೋಪಾಲ ಮಾತನಾಡಿ ಪುರಸಭೆ ವ್ಯಾಪ್ತಿಗೆ ಸೇರಿದ 23 ವಾರ್ಡ್‌ಗಳಲ್ಲಿ ಮೂಲ ಭೂತ ಸೌಕರ್ಯಗಳನ್ನು ಸಾರ್ವಜನಿಕರಿಗೆ ವಿವಿಧ ಸಮಸ್ತಗಳನ್ನು ಈಡೇರಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಲ್ಲಾ ಬೇಡಿಕೆಗಳು ಕೂಡಲೇ ತಾವುಗಳು ಈಡೇರಿಸಬೇಕೆಂದು ಹೇಳಿದರು. ನಂತರ ನೀವೇನಾದರೂ ನಾವು ಮನವಿ ಪತ್ರದೊಂದಿಗೆ ನೀಡಿರುವ ಸಮಸ್ಯೆಗಳನ್ನು ಈಡೇರಿಸಿಲ್ಲ ಅಂದರೆ ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷದ ನಗರ ಘಟಕದ ವತಿಯಿಂದ ಉಗ್ರ ಹೋರಾಟ ಮಾಡುತ್ತೇವೆಂದು ಪುರಸಭೆ ಕಚೇರಿಯ ಮುಖ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಈ ವೇಳೆಯಲ್ಲಿ ಜೆಡಿಎಸ್ ಪಕ್ಷದ ತಾಲ್ಲೂಕು ಅಧ್ಯಕ್ಷ ಎನ್ . ಎ. ಈರಣ್ಣ, ನಗರ ಅಧ್ಯಕ್ಷ ಗಡ್ಡಮ್ ತಿಮ್ಮಪ್ಪ, ಪಕ್ಷದ ಮುಖಂಡರಾಗಳಾದ. ಗೋವಿಂದ ಬಾಬು,ಸೊಗಡು ವೆಂಕಟೇಶ್, ದೇವರಾಜು, ಮಂಜುನಾಥ ಚೌದರಿ, ಗಂಗಾಧರ ನಾಯ್ಡು, ಗುಟ್ಟಾಹಳ್ಳಿ ಮಣಿ, ಕಾವಲಗೇರಿ ರಾಮಾಂಜಿ, ಧರ್ಮಪಾಲ್, ಮನು ಮಹೇಶ್, ಯೂನಿಸ್. NTR, ನಟರಾಜು, ಗಗನ್, ಈರಣ್ಣ ಗೌಡ, ಸುಬ್ಬರಾಯಪ್ಪ, ಬೋವಿ ಕಾಲೋನಿ ಈರಣ್ಣ, ಕೃಷ್ಣಮೂರ್ತಿ, ನಾನಿ, ಇನ್ನೂ ಮುಂತಾದವರು ಪಕ್ಷದ ಮುಖಂಡರುಗಳು ಉಪಸ್ಥಿರಿದ್ದರು.

ವರದಿ:ಶಿವಾನಂದ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ