Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಮಿಕ ಸಂಘಗಳ ಜಂಟಿ ಸಮಿತಿಯಿಂದ ಪ್ರಧಾನಿಗೆ ಮನವಿ

Advertisement
ಮಾನ್ವಿ: ಕಾರ್ಮಿಕ ಸಂಘಗಳ ಜಂಟಿ ಸಮಿತಿ ತಾಲೂಕು ಘಟಕದ ವತಿಯಿಂದ ಪ್ರಧಾನ ಮಂತ್ರಿಗಳಿಗೆ ತಹಸೀಲ್ದಾರ್ ಭಿಮರಾಯ .ಎಸ್.ರಾಮಸಮುದ್ರ ರವರ ಮೂಲಕ ಮನವಿ ಸಲ್ಲಿಸಿ ತಾ.ಅಧ್ಯಕ್ಷ ಹೆಚ್. ಶರ್ಪುದ್ದೀನ್ ಪೋತ್ನಾಳ್ ಮಾತನಾಡಿ ಕೇಂದ್ರ ಸರ್ಕಾರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದು ಪಡಿಸಬೇಕು. ರಾಜ್ಯ ಸರ್ಕಾರ ರೈತರ ಒಪ್ಪಿಗೆ ಇಲ್ಲದೆ ಬಲವಂತದ ಭೂ ಸ್ವಾಧೀನ ಹಾಗೂ 3 ಕರಾಳ ಕೃಷಿ ಕಾಯಿದೆ ತಿದ್ದಪಡಿಗಳನ್ನು ವಾಪಸ್ಸು ಪಡೆಯಬೇಕು, ಎಲ್ಲಾ ಕಾರ್ಮಿಕರಿಗೆ ಸಮಾನವಾಗಿ ರಾಷ್ಟç ವ್ಯಾಪಿಯಾಗಿ 26 ಸಾವಿರ ರಾಜ್ಯವ್ಯಾಪಿಯಾಗಿ 36 ಸಾವಿರ ಕನಿಷ್ಟ ವೇತನ ನಿಗದಿ ಪಡಿಸಬೇಕು.ಗುತ್ತಿಗೆ ಮುಂತಾದ ಕಾರ್ಮಿಕರಿಗೆ ಕೇಲಸಕ್ಕೆ ತಕ್ಕಂತೆ ಸಮಾನ ವೇತನ ನೀಡಬೇಕು.

ಎಲ್ಲಾ ಅಸಂಘಟಿತ ಕಾರ್ಮಿಕರಿಗೆ, ಕೃಷಿ.ತೋಟಗಾರಿಕೆ ಕಾರ್ಮಿಕರಿಗೆ 9 ಸಾವಿರ ಕನಿಷ್ಠ ವೇತನ ನಿಗದಿ ಪಡಿಸಬೇಕು,ಪಿಂಚಣಿ, ಸಾಮಾಜಿಕ ಭದ್ರತೆ ಯನ್ನು ಖಾತ್ರಿ ಪಡಿಸಬೇಕು.ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕು, ರಾಜ್ಯ ಸರ್ಕಾರವು ಕಾರ್ಮಿಕರ ನಿವೃತ್ತಿ ವಯಸ್ಸನ್ನು 60 ವರ್ಷಕ್ಕೆ ನಿಗದಿಪಡಿಸಬೇಕು, ದುಡಿಯುವ ಮಹಿಳೆಯರಿಗೆ ವಾರ್ಷಿಕ 12 ದಿನ ವೇತನ ಸಹಿತ ಮುಟ್ಟಿನ ರಜೆ ನೀಡಬೇಕು.ಬೆಂಗಳೂರಿನಲ್ಲಿ ಪ್ರತಿಭಟನೆ ಮತ್ತು ರ‍್ಯಾಲಿ,ಮೆರವಣಿಗೆಗೆ ಇರುವ ನಿರ್ಬಂಧಗಳನ್ನು ಹಿಂಪಡೆಯಬೇಕು.ರಾಯಚೂರು ನಗರದಲ್ಲಿಯೇ ಏಮ್ಸ್ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿದರು.
ಪಟ್ಟಣದ ಬಸವ ವೃತ್ತದಲ್ಲಿ ಪ್ರತಿಭಟನೆ ಧರಣಿ ನಡೆಸಿ ನೂರಾರು ಕಾರ್ಮಿಕ ಮುಖಂಡರು,ಕಾರ್ಯಕರ್ತರು,ಅAಗನವಾಡಿ,ಕಟ್ಟಡಕಾರ್ಮಿಕರ ಸಂಘದ ಪದಾಧಿಕಾರಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ರ‍್ಯಾಲಿ ಮೂಲಕ ತಹಸೀಲ್ದಾರ್ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದರು.
ರುದ್ರಪ್ಪನಾಯಕ, ಸಿದಲಿಂಗಯ್ಯ, ಶೈಲಾಜ,ಆಶಾ,ಅಂಬಣ್ಣ ನಾಯಕ ಬ್ಯಾಗವಾಟ್, ಆಂಜನೇಯ್ಯ ಕೋಟೆ, ಆಂಜನೇಯ್ಯ ಮಾಡಗಿರಿ, ಎಂ.ಬಿ. ಸಿದ್ದರಾಮಯ್ಯಸ್ವಾಮಿ, ಚನ್ನಬಸವ ಜಾನೇಕಲ್, ಚನ್ನಮ್ಮ, ಲಕ್ಷಿö್ಮÃ ಪೆರಿಕಲ್ ,ಶರಣಬಸವ ,ಎಂ.ಡಿ. ಇಮಾಮ್, ರಾಮಣ್ಣ, ಹನುಮಂತು,ಬಸವರಾಜ, ವೆಂಕಟೇಶಮ ರಮೇಶಬಾಬು, ಶ್ರೀನಿವಾಸ, ರಫಿಖಾದರ್ ಸಾಬ್,ಬಸವರಾಜ, ಹನುನಂತು,ಚAದ್ರ ಸೇರಿದಂತೆ ಕಾರ್ಮಿಕ ಸಂಘಟನೆಗಳ ಮುಖಂಡರು ಇದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ