Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಚಾಲಕರ ಒಕ್ಕೂಟದಿಂದ ಸಾರಿಗೆ ಸಚಿವರಿಗೆ ಮನವಿ

Advertisement
ಹುಬ್ಬಳ್ಳಿ :-ಕರ್ನಾಟಕ ಚಾಲಕರ ಒಕ್ಕೂಟದಿಂದ ಕಾರು ಬಸ್ಸು ಟಿ.ಟಿ ವಾಹನಗಳಿಗೆ ಜಿ ಪಿ ಆರ್ ಎಸ್ ಬಟನ್ ಹಾಗೂ ಟ್ಯಾಕ್ಸ್ ಅಳವಡಿಸಲು ಸರ್ಕಾರದಿಂದ ಆದೇಶ ಬಂದಿರುತ್ತದೆ. ಹಾಗೂ ಇದರ ಹಣವು ಕೂಡ ಹೆಚ್ಚಿಗೆ ಪ್ರಮಾಣದಲ್ಲಿ ಇದ್ದು ಇದನ್ನು ಅಳವಡಿಸಲು ಮಾಲಕರು ಹಾಗೂ ಚಾಲಕರು ಹರ ಸಾಹಸ ಪಡುವಂತಾಗಿದೆ ಏಕೆಂದರೆ ಗ್ಯಾರಂಟಿ ಯೋಜನೆಗಳು ಅನುಷ್ಠಾನದಲ್ಲಿ ಇರುವ ಕಾರಣ ಬಾಡಿಗೆಗೆ ಗ್ರಾಹಕರು ಹೆಚ್ಚಿನ ಪ್ರಮಾಣದಲ್ಲಿ ನಮ್ಮ ವಾಹನಗಳಿಗೆ ಬರುತ್ತಿಲ್ಲ ಕಾರಣ ಸರ್ಕಾರವು ಇದನ್ನು ಉಚಿತವಾಗಿ ನೀಡಿ ಮೂರು ತಿಂಗಳು ಹಳದಿ ಬೋರ್ಡ್ ವಾಹನಗಳಿಗೆ ಮೂರು ತಿಂಗಳು ಟ್ಯಾಕ್ಸ್ ಗಳನ್ನು ಕಡಿಮೆ ಮಾಡಬೇಕು. ಇಲ್ಲದೆ ಹೋದರೆ ಎಲ್ಲಾ ಚಾಲಕ ಮಾಲಕರು ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ತಿಳಿಸುವ ಮೂಲಕ ಹುಬ್ಬಳ್ಳಿಯಲ್ಲಿ ಮೆರವಣಿಗೆ ಮೂಲಕ ಹುಬ್ಬಳ್ಳಿಯ ಆರ್ ಟಿ ಓ ಮುಖ್ಯ ಅಧಿಕಾರಿಗಳ ಮೂಲಕ ಧಾರವಾಡ ಜಿಲ್ಲಾಧಿಕಾರಿಗಳಿಗೆ ಹಾಗೂ ಸಾರಿಗೆ ಸಚಿವರಾದ ಶ್ರೀರಾಮಲಿಂಗ ರೆಡ್ಡಿ ಅವರಿಗೆ ಮನವಿ ಸಲ್ಲಿಸಲಾಯಿತು.

ವರದಿ :-ನಿತೀಶಗೌಡ ತಡಸ ಪಾಟೀಲ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ