Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ ಶಾಶ್ವತ ನಿವಾಸ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಕೆ ಆರಂಭ : ಕರ್ನಾಟಕದಲ್ಲಿಯೇ ಮೊದಲು 

Advertisement

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಕಂದಾಯ ಇಲಾಖೆಯು (Revenue Department) ಇಂದಿನಿಂದಲೇ (ಜುಲೈ 16) ಅನ್ವಯವಾಗುವಂತೆ ಅತ್ಯಂತ ಮಹತ್ವದ ಕೊಡುಗೆಯೊಂದನ್ನು ನೀಡಿದೆ.

ಇನ್ಮುಂದೆ ಕರ್ನಾಟಕದಲ್ಲಿ ಶಾಶ್ವತ ನಿವಾಸ ಪ್ರಮಾಣ ಪತ್ರ ಪಡೆಯಲು ಬಯಸುವ ನಾಗರಿಕರು ಇಂದಿನಿಂದಲೇ ಅಧಿಕೃತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಅವರು ಈ ಯೋಜನೆಗೆ ಚಾಲನೆ ದೊರೆತಿರುವುದನ್ನು ದೃಢೀಕರಿಸಿದ್ದು, ಸಾರ್ವಜನಿಕರು ಇದರ ಲಾಭ ಪಡೆಯಲು ಕೋರಿದ್ದಾರೆ.

ಅರ್ಜಿ ಸಲ್ಲಿಸುವುದು ಹೇಗೆ?

ನಾಗರಿಕರ ಅನುಕೂಲಕ್ಕಾಗಿ ಇಲಾಖೆಯು ಆನ್‌ಲೈನ್ ಮತ್ತು ಆಫ್‌ಲೈನ್ ಎರಡೂ ಮಾಧ್ಯಮಗಳ ಮೂಲಕ ಅರ್ಜಿ ಸಲ್ಲಿಸಲು ಮುಕ್ತ ಅವಕಾಶ ನೀಡಿದೆ.

ಮೊಬೈಲ್ ಆಪ್: ಇದಕ್ಕಾಗಿ ಸರ್ಕಾರ ಹೊಸದಾಗಿ ವಿಶೇಷ ಮೊಬೈಲ್ ಆಪ್ ಒಂದನ್ನು ಸಿದ್ಧಪಡಿಸಿದೆ.

ಸೇವಾ ಸಿಂಧು ಪೋರ್ಟಲ್: ಸರ್ಕಾರದ ಅಧಿಕೃತ 'ಸೇವಾ ಸಿಂಧು' (Seva Sindhu) ವೆಬ್‌ಸೈಟ್‌ಗೆ ಲಾಗಿನ್ ಆಗುವ ಮೂಲಕ ಸಾರ್ವಜನಿಕರು ಮನೆಯಲ್ಲೇ ಕುಳಿತು ಸುಲಭವಾಗಿ ಅಪ್ಲೈ ಮಾಡಬಹುದು.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಥಮ ಬಾರಿಗೆ ಧಾರವಾಡ ಐಐಟಿಯಿಂದ ಗೌರವ ಡಾಕ್ಟರೇಟ್ ಘೋಷಣೆ : ಸುಧಾಮೂರ್ತಿಗೆ ಒಲಿದ ಗೌರವ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು ಸಂಪುಟ ವಿಸ್ತರಣೆ ಕಸರತ್ತು : ಇಂದೇ ದೆಹಲಿಯಲ್ಲಿ ಹೈಕಮಾಂಡ್ ಮಹಾಸಭೆ ಇಂದಿನಿಂದ ಶಾಶ್ವತ ನಿವಾಸ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಕೆ ಆರಂಭ : ಕರ್ನಾಟಕದಲ್ಲಿಯೇ ಮೊದಲು ಇಂಗ್ಲೆAಡ್ ೬೦ ವರ್ಷಗಳ ವಿಶ್ವಕಪ್ ಬರ ನೀಗೀತೇ?ಭಾರತ- ಇಂಗ್ಲೆAಡ್ ದ್ವಿತೀಯ ಏಕದಿನ ಪಂದ್ಯ ನಾಳೆಜಿಂಬಾಬ್ವೆಗೆ ೩೨ ರನ್‌ಗಳ ಜಯಧಾರವಾಡ ವೈದ್ಯಯಿಂದಲೇ ಘೋರ ಕೃತ್ಯ : ಚಾಕುವಿನಿಂದ ಇರಿದು ವೈದ್ಯ ಪತಿ ಹತ್ಯೆ ಮಿಕ್ಸ್ಚರ್‌ನಲ್ಲಿ ಇರುವ ಶೇಂಗಾ ಬೀಜ ಗಂಟಲಿನಲ್ಲಿ ಸಿಕ್ಕು ಮೂರು ವರ್ಷದ ಕಂದಮ್ಮ ಸಾವು ನಿಪ್ಪಾಣಿ ಲೋಕಸಭಾ ಸದಸ್ಯರಿಂದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿತು