Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ಇಲಾಖೆಯಲ್ಲಿ ಖಾಲಿರುವ 890 ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisement
ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ ಹಲವು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರಿಗೆ ವಿವರಗಳು ಇಲ್ಲಿವೆ.

ಸಂಸ್ಥೆಯ ಹೆಸರು - ಕರ್ನಾಟಕ ರಾಜ್ಯ ಕೃಷಿ ಇಲಾಖೆ

ಖಾಲಿ ಹುದ್ದೆಗಳ ಸಂಖ್ಯೆ - 890

ಉದ್ಯೋಗಸ್ಥಳ - ಕರ್ನಾಟಕ ರಾಜ್ಯಾದ್ಯಂತ

ಹುದ್ದೆಗಳ ಹೆಸರು - ಅಸಿಸ್ಟೆಂಟ್‌ ಅಗ್ರಿಕಲ್ಚರ್‌ ಆಫೀಸರ್‌, ಅಗ್ರಿಕಲ್ಚರ್‌ ಆಫೀಸರ್‌

ವಿದ್ಯಾರ್ಹತೆ - ಬಿಎಸ್‌ಸಿ ಅಗ್ರಿ, ಬಿಟೆಕ್‌ ಬಯೋಟೆಕ್‌, ಕೃಷಿ ಎಂಜಿನೀರಿಂಗ್‌

ವಯೋಮಿತಿ - 21 ರಿಂದ 40 ವರ್ಷ

ವಯೋಮಿತಿ ಸಡಿಲಿಕೆ - ಎಸ್‌ಸಿ ಎಸ್‌ಟಿ / ಪ್ರವರ್ಗ -1 ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಮತ್ತು ವಿಧವೆಯರಿಗೆ 10 ವರ್ಷ

ಅರ್ಜಿ ಶುಲ್ಕ - 750 ರೂ. ಮಾಜಿ ಯೋಧರಿಗೆ 250 ರೂ. ಎಸ್‌ಸಿ ಎಸ್‌ಟಿ , ಕ್ಯಾಟಗರಿ 1 , ಅಂಗವಿಕಲರಿಗೆ 500 ರೂ.

ನೇಮಕಾತಿ ವಿಧಾನ - ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 10 ಮೇ

ಅಧಿಕೃತ ವೆಬ್‌ ಸೈಟ್‌ ವಿಳಾಸ - https://raitamitra.karnataka.gov.in
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್