Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆಯಿಂದ 3991 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ 

Advertisement

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3,991 ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜೂನ್ 10ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತಿಳಿಸಿದೆ.

ಹುದ್ದೆಗಳ ವಿವರ:

ಒಟ್ಟು 3,991 ಹುದ್ದೆಗಳಲ್ಲಿ ವರ್ಗಾವಣೆ ಹೀಗಿದೆ:

ಕಲ್ಯಾಣ ಕರ್ನಾಟಕ ಪ್ರದೇಶ: 596 ಹುದ್ದೆಗಳು

ಉಳಿಕೆ ಮೂಲ ವೃಂದ (ಮಿಕ್ಕಿದ ಭಾಗ): 3,395 ಹುದ್ದೆಗಳು

ಪ್ರಮುಖ ಸೂಚನೆಗಳು:

ಪರಿಶಿಷ್ಟ ಜಾತಿಯ (SC) ಅಭ್ಯರ್ಥಿಗಳು ಒಳಮೀಸಲಾತಿ ಪ್ರಕಾರ ತಮಗೆ ಅನ್ವಯವಾಗುವ ಎಸ್‌ಸಿ-ಎ, ಎಸ್‌ಸಿ-ಬಿ ಮತ್ತು ಎಸ್‌ಸಿ-ಸಿ ಜಾತಿ ಪ್ರಮಾಣ ಪತ್ರಗಳ ಆರ್‌ಡಿ ಸಂಖ್ಯೆಯನ್ನು (RD Number) ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸಬೇಕಾಗುತ್ತದೆ.

ಕೊನೆಯ ದಿನಾಂಕ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 3 ಕೊನೆಯ ದಿನವಾಗಿರುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಾಮರಾಜನಗರದಲ್ಲಿ  ಕಳೆದ ವರ್ಷ ದಸರಾ ನಿಲ್ಲಿಸಿದ್ದು ಸಾಂಸ್ಕೃತಿಕ ದ್ರೋಹ: ಹಬ್ಬ ಪುನರಾರಂಭಿಸದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ ಜಾನಪದ ಕಲಾವಿದ ಚಂಗಚಹಳ್ಳಿ ಕೃಷ್ಣ ಮೂರ್ತಗ್ರಹ ಲಕ್ಷ್ಮೀ  ಲೇಔಟಿನ ಸರ್ಕಾರಿ ಮಾದರಿ ಶಾಲಾ ಮಕ್ಕಳಿಗೆ ಸೂರಜ್ ಫೌಂಡೇಶನ್ ವತಿಯಿಂದ ನೋಟ್ ಬುಕ್ ವಿತರಿಸಿದ : ಶಾಸಕ ಎಸ್ ಮುನಿರಾಜುಜಂತರಮಂತರ್ ನಲ್ಲಿ ಪ್ರತಿಭಟನೆ ರಾಜಕೀಯ ಪ್ರೇರಿತವೆಂದು ಬಿಜೆಪಿ ಪ್ರತಿಭಟಿಸಿ ಖಂಡನೆ ಭಾರತ ಕ್ರಿಕೆಟ್ ತಂಡಕ್ಕೆ ನೇರ ಎಂಟ್ರಿನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರತಿಭಟನೆ : ರಾಜ್ಯಸಭೆಯ ಕಲಾಪ ಸೋಮವಾರಕ್ಕೆ ಮುಂದೂಡಿಕೆಎದೆ ಸೀಳಿದರೆ ಮೂರು ಅಕ್ಷರ ಇಲ್ಲ, ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ : ಸಿ.ಟಿ.ರವಿ ನಕಲಿ ಪಿಹೆಚ್ ಡಿ ಸಲ್ಲಿಸಿ ನೇಮಕಾತಿ : 249 ಅತಿಥಿ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಕೇಸ್ SIR ಪ್ರಕಿಯೆ ವೇಳೆ ಹೃದಯಾಘಾತದಿಂದ ಶಿಕ್ಷಕಿ ಸಾವುನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕಾಳಗಿಯಲ್ಲಿ ಬೃಹತ್ ಪ್ರತಿಭಟನೆ4.1 ಕೋಟಿ ಮಕ್ಕಳಲ್ಲಿ ಬೋಜು : ಜಗತ್ತಿನಲ್ಲೇ ಭಾರತಕ್ಕೆ 2ನೇ ಸ್ಥಾನ