Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಲು ಒಕ್ಕೂಟದಲ್ಲಿ ಖಾಲಿರುವ 194 ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisement

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗದ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ಒದಗಿಸಿದೆ.


ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಮತ್ತು ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ಒಟ್ಟು 194 ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆಬ್ರವರಿ 21 ರವರೆಗೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, ಪದವಿ, B.Sc, B.Com, BBA, BBM, BE/B.Tech, BVSc & AH, M.Sc, MBA ನಲ್ಲಿ ಯಾವುದಾದರೂ ಪೂರ್ಣಗೊಳಿಸಿರಬೇಕು.

ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ 35 ವರ್ಷ; 2A/2B/3A/3B ಅಭ್ಯರ್ಥಿಗಳಿಗೆ 3 ವರ್ಷ, SC/ST/ಪ್ರವರ್ಗ-I ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ದೊರೆಯಲಿದೆ.

ಅರ್ಜಿ ಶುಲ್ಕ: SC/ST/ಪ್ರವರ್ಗ-I/PWD - 500 ರೂ., ಇತರರಿಗಾಗಿ - 1000 ರೂ. ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ, ಅರ್ಹತಾ ಪಟ್ಟಿ (ಮೆರಿಟ್ ಲಿಸ್ಟ್) ಮತ್ತು ಮೌಖಿಕ ಸಂದರ್ಶನ ಮೂಲಕ ನಡೆಯಲಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್