LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಹಾಲು ಒಕ್ಕೂಟದಲ್ಲಿ ಖಾಲಿರುವ 194 ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisement

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗದ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ಒದಗಿಸಿದೆ.


ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಮತ್ತು ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ಒಟ್ಟು 194 ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆಬ್ರವರಿ 21 ರವರೆಗೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, ಪದವಿ, B.Sc, B.Com, BBA, BBM, BE/B.Tech, BVSc & AH, M.Sc, MBA ನಲ್ಲಿ ಯಾವುದಾದರೂ ಪೂರ್ಣಗೊಳಿಸಿರಬೇಕು.

ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ 35 ವರ್ಷ; 2A/2B/3A/3B ಅಭ್ಯರ್ಥಿಗಳಿಗೆ 3 ವರ್ಷ, SC/ST/ಪ್ರವರ್ಗ-I ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ದೊರೆಯಲಿದೆ.

ಅರ್ಜಿ ಶುಲ್ಕ: SC/ST/ಪ್ರವರ್ಗ-I/PWD - 500 ರೂ., ಇತರರಿಗಾಗಿ - 1000 ರೂ. ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ, ಅರ್ಹತಾ ಪಟ್ಟಿ (ಮೆರಿಟ್ ಲಿಸ್ಟ್) ಮತ್ತು ಮೌಖಿಕ ಸಂದರ್ಶನ ಮೂಲಕ ನಡೆಯಲಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ