Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಳಂದೂರಿನಲ್ಲಿ ಶಾದಿ ಮಹಲ್ ಗೆ ಭೂಮಿ ಪೂಜೆ ನೆರೆವೇರಿಸಿದ ಶಾಸಕರಾದ ಎ ಆರ್ ಕೃಷ್ಣಮೂರ್ತಿ

Advertisement
ಯಳಂದೂರು: ಪಟ್ಟಣದ ಬಳೆಪೇಟೆಯಲ್ಲಿ ಮುಸ್ಲಿಂ ಸಮುದಾಯದ ಜನರಿಗೆ 50 ಲಕ್ಷದ ಅನುದಾನದಲ್ಲಿ ಶಾದಿ ಮಹಲ್ ಕಟ್ಟಡವನ್ನು ನಿರ್ಮಿಸಲು ಕೊಳ್ಳೆಗಾಲ ಕ್ಷೇತ್ರದ ಶಾಸಕರಾದ ಎ ಆರ್ ಕೃಷ್ಣಮೂರ್ತಿ ರವರು ಹಾಗೂ ಮುಸ್ಲಿಂ ಸಮುದಾಯದ ಗುರುಗಳಾದ ಅಬ್ರಹೀಂ ಅಹ್ಮದ್ ರವರು ಅಲ್ಲಾನನ್ನು ಸ್ಮರಿಸುತ್ತಾ ಭೂಮಿ ಪೂಜೆಯನ್ನು ನೆರವೇರಿಸಿದರು.

ಶಾಸಕರಾದ ಎ ಆರ್ ಕೃಷ್ಣ ಮೂರ್ತಿ ರವರು ಮಾತನಾಡಿ ನನ್ನ ಕ್ಷೇತ್ರದ ಅಭಿವೃದ್ಧಿಗೆ ಮಂಜೂರಾದ ಹಣದಲ್ಲಿ 50 ಲಕ್ಷ ಹಣವನ್ನು ಮುಸ್ಲಿಂ ಸಮುದಾಯದವರಿಗೆ ಶಾದಿ ಮಹಲ್ ನಿರ್ಮಾಣಕ್ಕೆ ನೀಡಿದ್ದೇನೆ ಮುಸ್ಲಿಂ ಸಮುದಾಯವು ನಮ್ಮ ಸರ್ಕಾರ ಬರಲು ಹಾಗೂ ನನ್ನ ಗೆಲುವಿನಲ್ಲೂ ಜೋತೆಯಲ್ಲಿದಾರೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಯ ಜಿಲ್ಲಾ ಅಧ್ಯಕ್ಷರಾದ ಹೊಂಗನೂರು ಚಂದ್ರು ರವರು ಮಾತನಾಡಿ ಯಳಂದೂರು ತಾಲೂಕಿನಾದ್ಯಂತ ವಿವಿಧ ಕಾಮಗಾರಿಗಳನ್ನು ಉದ್ಘಾಟನೆ ಮಾಡಿದ್ದೇವೆ ಆದರೆ ಮೊದಲ ಬಾರಿಗೆ ಮುಸ್ಲಿಂ ಸಮುದಾಯದವರಿಗೆ ಯಳಂದೂರಿನಲ್ಲಿ ಇದೆ ಮೊದಲು ಕಾಮಗಾರಿಗೆ ಶಂಕುಸ್ಥಾಪನೆ ಯಾಗಿರುವುದು ಎಂದರು.

ಯೋಗೇಶ್ ರವರು ಮಾತನಾಡಿ ಮುಸ್ಲಿಂ ಸಮುದಾಯದ ಜನರು ಯಾವಾಗಲು ಕಾಂಗ್ರೆಸ್ ಪಕ್ಷದ ಪರವಾಗಿದ್ದರೆ ನಮ್ಮ ಸರ್ಕಾರದ ಅಧಿಕಾರಕೆ ಅವರ ಕೊಡುಗೆ ಇದೆ ಎಂದರು. ಮುಸ್ಲಿಂ ಯಜಮಾನರುಗಳು ಮತ್ತು ಮುಖಂಡರುಗಳಿಂದ ಗಣ್ಯರಿಗೆ ಗೌರವ ಸನ್ಮಾನ ಮಾಡಿ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷರಾದ ಜಿ ಯೋಗೇಶ್ ರವರು, ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು, ಹಾಗೂ ಸದಸ್ಯರುಗಳು, ಮುಸ್ಲಿಂ ಸಮುದಾಯದ ಮುಖಂಡರುಗಳು, ಹಾಜರಿದ್ದರು.

ವರದಿ: ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ