Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸ್ಸುಗಳ ಮೂಲಕ ಸುಮಾರು (200) ಎರಡನೂರು ಜನ ತೀರ್ಥಯಾತ್ರೆಗೆ ಪ್ರಯಾಣ

Advertisement
ಅಥಣಿ:-ನಾಗಪುರ ದೀಕ್ಷಾ ಭೂಮಿ ಯಾತ್ರೆಗೆ ನಾಲ್ಕು ಓಲೋ ಬಸ್ಸುಗಳ ಮೂಲಕ ಸುಮಾರು (200) ಎರಡನೂರು ಜನ ತೀರ್ಥಯಾತ್ರೆಗೆ ಪ್ರಯಾಣ ಬೆಳೆಸಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ.ಎಸ್ ಯಾದವಾಡ ಹೇಳಿದರು.



ಅವರು ಅಥಣಿ ಪಟ್ಟಣದ ನಿರೀಕ್ಷನಾ ಮಂದಿರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ರಾಜ್ಯ ಸರ್ಕಾರದಿಂದ ನಾಗಪುರದಲ್ಲಿರುವ ಚೈತ ಭೂಮಿ ತೆರಳಲು ಚೈತ್ರ ಭೂಮಿ ಯಾತ್ರೆಯ ಯೋಜನೆಯಡಿಯಲ್ಲಿ ಸುಮಾರು 200 ಜನ ದೀಕ್ಷಾ ಭೂಮಿಗೆ ತೆರಳುವ ಬಸ್ಸುಗಳಿಗೆ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿ ಮಾತನಾಡಿದರು. ರಈ ಅಥಣಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಾಗಪುರಕ್ಕೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನರಿಗೆ ಪುಣ್ಯ ಸ್ಥಳವಾದ ನಾಗಪುರ ದಿಕ್ಷಾ ಭೂಮಿ ಕಾರ್ಯಕ್ರಮಕ್ಕೆ ತಿರುಳಲು ಉಚಿತ ಸಾರಿಗೆ ವ್ಯವಸ್ಥೆ ಮಾಡಿ ಪುಣ್ಯ ಭೂಮಿಗೆ ತೆರಳಲು ಅವಕಾಶ ಮಾಡಿಕೊಡಲಾಗಿದೆ ಬುದ್ಧನ ಆದರ್ಶ ತತ್ವ ಸಿದ್ಧಾಂತಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ಪ್ರೇರಣೆ ಯಾಗಬೇಕು ಎಂದರು ದೀಕ್ಷಾ ಭೂಮಿಗೆ ಪ್ರಯಾಣ ಬೆಳೆಸಿದ ಎಲ್ಲರಿಗೂ ಶುಭಕೋರಿದರು.

ಈ ವೇಳೆ ದಲಿತ ಮುಖಂಡರಾದ ಶಶಿಕಾಂತ್ ಸಾಳ್ವೆ. ಕುಮಾರ್ ಬನಸೋಡೆ ವಿಜಯಕುಮಾರ್ ಆಡಹಳ್ಳಿ. ರಾಜು ವಾಘಮಾರೆ. ಸುಭಾಷ್ ಕಾಂಬಳೆ. ಸಮಾಜ ಕಲ್ಯಾಣ ಇಲಾಖೆಯ ಅಧಿಕ್ಷಕರು ಎಸ. ಎ. ಮಾಂಗ ಚಂದ್ರಕಾಂತ್ ಕಾಂಬಳೆ ಜಿ .ಆರ್. ಪವಾರ್ ಓ. ಆಯ್. ಅರಟಾಳ. ರಾಜಶೇಖರ್ ಹಿರೇಮನಿ, ಚಿದಾನಂದ ಬಡ್ಕಂಬಿ. ವರ್ಧಮಾನ ನಾಗನೂರು .ಸುನೀತಾ ಹೊಸಮನಿ ರಾಜೇಶ್ವರಿ. ಚಿಕ್ಕಡೋಳಿ .ಶೃತಿ ಘಟಕಂಬಳೆ ದುಂಡಪ್ಪ ಗೂಳಪ್ಪನವರ ಸೇರಿದಂತೆ ಅನೇಕರು ಇದ್ದರು.

ವರದಿ:- ರಾಜು. ವಾಘಮಾರೆ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ