Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಪಿಎಂಸಿ ಪೊಲೀಸರಿಂದ ಸರಗಳ್ಳನ ಬಂಧನ; ಸುಮಾರು 2 ಲಕ್ಷ ಮೌಲ್ಯದ ಮಂಗಳಸೂತ್ರ ವಶ

Advertisement
ಬೆಳಗಾವಿ :-ದಿನಾಂಕ 16. 5. 2024 ರಂದು ಪಿರ್ಯಾದಿ ಶ್ರೀಮತಿ ಪ್ರೀತಿ ನಾರ್ವೇಕರ್ ರವರು ಎಪಿಎಂಸಿ ಹತ್ತಿರದ ಸಾಕರೆ ಕಿರಾಣಿ ಅಂಗಡಿ ಪಕ್ಕದಲ್ಲಿ ಸಾಯಂಕಾಲ 7.30ಕ್ಕೆ ನಡೆದುಕೊಂಡು ಹೋಗುವಾಗ ಅವರ ಹಿಂದಿನಿಂದ ಬಂದ ವ್ಯಕ್ತಿ ಕೊರಳಲ್ಲಿದ್ದ ಮಂಗಳಸೂತ್ರವನ್ನು ಕಿತ್ತುಕೊಂಡು ಹೋದ ಬಗ್ಗೆ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಆರೋಪಿತನ ಜಾಡು ಹಿಡಿದ ಎಪಿಎಂಸಿ ಪೊಲೀಸರು ಸಂಶಯುಕ್ತ ಆರೋಪಿತನಾದ ಸೋಮೇಶ ಲಕ್ಷ್ಮಣ ಶಂಭುಚೆ (37) ಸಾ. ಕಂಗ್ರಾಳ ಗಲ್ಲಿ ಬೆಳಗಾವಿ ಈತನನ್ನು ವಶಕ್ಕೆ ಪಡೆದುಕೊಂಡು , ವಿಚಾರಣೆಗೊಳಪಡಿಸಿ ಆತನಿಂದ ಒಟ್ಟು ರೂ.2,12,400/- ಮೌಲ್ಯದ ಬಂಗಾರದ ಮಂಗಳಸೂತ್ರವನ್ನು ವಶ ಪಡಿಸಿಕೊಂಡು ಆರೋಪಿತನ ವಿರುದ್ಧ ಕಾನೂನು ಕ್ರಮ ಜರುಗಿಸಿ,ನ್ಯಾಯಾಂಗ ಬಂಧನಕ್ಕೆ ನೀಡಿ ಪ್ರಕರಣದ ತನಿಖೆ ಮುಂದುವರೆಸಲಾಗಿದೆ.

*ಆರೋಪಿತನನ್ನು ಪತ್ತೆ ಮಾಡಿ ಪ್ರಕರಣ ಬೆಳಕಿಗೆ ತಂದ ಪಿಐ ಎಪಿಎಂಸಿ ಹಾಗೂ ಅವರ ತಂಡವನ್ನು ಮಾನ್ಯ ಪೋಲಿಸ್ ಆಯುಕ್ತರು ಹಾಗೂ ಡಿಸಿಪಿ ರವರುಗಳು ಮೆಚ್ಚುಗೆ ವ್ಯಕ್ತ ಪಡಿಸಿರುತ್ತಾರೆ.*

ವರದಿ:- ಮಹಾಂತೇಶ್ ಎಸ್ ಹುಲಿಕಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ