Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾವೇ ಇನ್ಸೂರೆನ್ಸ್ ಮಾಡಿ ವ್ಯಕ್ತಿಯನ್ನ ಹತ್ಯೆಗೈದ ದುಷ್ಟರು ಅರೆಸ್ಟ್ 

Advertisement
ಹಾವೇರಿ: ಆಕ್ಸಿಡೆಂಟಲ್ ಇನ್ಸೂರೆನ್ಸ್ ಹಣಕ್ಕಾಗಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿ, ಅಪಘಾತದ ನಾಟಕವಾಡಿದ್ದಂತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ಸೆಪ್ಟೆಂಬರ್.27, 2025ರಂದು ರಟ್ಟಿಹಳ್ಳಿ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ 38 ವರ್ಷದ ಬಸವರಾಜ್ ಪುಟ್ಟಪ್ಪನವರ್ ಕೊಲೆ ಮಾಡಲಾಗಿತ್ತು.

ಈ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಂತ ಪೊಲೀಸರಿಗೆ ವಿಮೆ ಹಣಕ್ಕಾಗಿ ಹತ್ಯೆ ಮಾಡಿರುವುದು ತಿಳಿದು ಬಂದಿದೆ.

ಈ ಪ್ರಕರಣದಲ್ಲಿ ಬಸವರಾಜ್ ಮಾವ ರಾಘವೇಂದ್ರ ಮಾಳಗೊಂಡರ, ಸಿದ್ದನಗೌಡ ಹಲಗೇರಿ, ಪ್ರವೀಣ್ ಹಾಗೂ ಲೋಕೇಶ್ ಎಂಬ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಅಂದಹಾಗೇ ಹತ್ಯೆಯಾಗಿದ್ದ ಬಸವರಾಜ್ ತಂದೆ-ತಾಯಿ, ಸಹೋದರ ನಿಧನರಾಗಿದ್ದರು. ಹೀಗಾಗಿ ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದನು. ಈತನಿಗೆ 8 ಎಕರೆ ಜಮೀನು, ಮನೆ ಇತ್ತು.

ಅಲ್ಲದೇ ಆರೋಪಿಗಳೇ ಮೃತನಿಗೆ ಆಕ್ಸಿಡೆಂಟಲ್ ಇನ್ಸೂರೆನ್ಸ್ ಮಾಡಿಸಿದ್ದರು. ಈ ವಿಮೆ ಕ್ಲೈ ಮಾಡಲು ಬಸವರಾಜ್ ಹತ್ಯೆ ಮಾಡಿ ಅಪಘಾತದ ನಾಟಕವಾಡಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ