Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾವೇ ಇನ್ಸೂರೆನ್ಸ್ ಮಾಡಿ ವ್ಯಕ್ತಿಯನ್ನ ಹತ್ಯೆಗೈದ ದುಷ್ಟರು ಅರೆಸ್ಟ್ 

Advertisement
ಹಾವೇರಿ: ಆಕ್ಸಿಡೆಂಟಲ್ ಇನ್ಸೂರೆನ್ಸ್ ಹಣಕ್ಕಾಗಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿ, ಅಪಘಾತದ ನಾಟಕವಾಡಿದ್ದಂತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ಸೆಪ್ಟೆಂಬರ್.27, 2025ರಂದು ರಟ್ಟಿಹಳ್ಳಿ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ 38 ವರ್ಷದ ಬಸವರಾಜ್ ಪುಟ್ಟಪ್ಪನವರ್ ಕೊಲೆ ಮಾಡಲಾಗಿತ್ತು.

ಈ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಂತ ಪೊಲೀಸರಿಗೆ ವಿಮೆ ಹಣಕ್ಕಾಗಿ ಹತ್ಯೆ ಮಾಡಿರುವುದು ತಿಳಿದು ಬಂದಿದೆ.

ಈ ಪ್ರಕರಣದಲ್ಲಿ ಬಸವರಾಜ್ ಮಾವ ರಾಘವೇಂದ್ರ ಮಾಳಗೊಂಡರ, ಸಿದ್ದನಗೌಡ ಹಲಗೇರಿ, ಪ್ರವೀಣ್ ಹಾಗೂ ಲೋಕೇಶ್ ಎಂಬ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಅಂದಹಾಗೇ ಹತ್ಯೆಯಾಗಿದ್ದ ಬಸವರಾಜ್ ತಂದೆ-ತಾಯಿ, ಸಹೋದರ ನಿಧನರಾಗಿದ್ದರು. ಹೀಗಾಗಿ ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದನು. ಈತನಿಗೆ 8 ಎಕರೆ ಜಮೀನು, ಮನೆ ಇತ್ತು.

ಅಲ್ಲದೇ ಆರೋಪಿಗಳೇ ಮೃತನಿಗೆ ಆಕ್ಸಿಡೆಂಟಲ್ ಇನ್ಸೂರೆನ್ಸ್ ಮಾಡಿಸಿದ್ದರು. ಈ ವಿಮೆ ಕ್ಲೈ ಮಾಡಲು ಬಸವರಾಜ್ ಹತ್ಯೆ ಮಾಡಿ ಅಪಘಾತದ ನಾಟಕವಾಡಿದ್ದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ