Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

149 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿದ ಶಾಸಕ ಅಶೋಕ ಪಟ್ಟಣ

Advertisement
ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ತಾಲೂಕ್ ಪಂಚಾಯತ್ ಸಭಾಭವನದಲ್ಲಿ ಇಂದುರಾಮದುರ್ಗ ತಾಲೂಕಿನ ಹೀರೆಕ್ಕೊಪ್ಪ ಕೆ. ಎಸ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಚಿಕ್ಕೊಪ್ಪ ಕೆ ಎಸ್ ಹೀರೆಕೊಪ್ಪ ಕೆ ಎಸ್ ಹಾಗೂ ಭಾಗೋಜಿಕೊಪ್ಪ ಗ್ರಾಮದ ಒಟ್ಟು 149 ಫಲಾನುಭವಿಗಳಿಗೆ ನಮ್ಮ ಭೂಮಿ ನಮ್ಮ ತೋಟ ಭೂ ರಹಿತ ಕೃಷಿ ಕಾರ್ಮಿಕರ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ 2.5ಗುಂಟೆ ಭೂಮಿಯನ್ನು-14-08-2 014ರಲ್ಲಿ ಹಕ್ಕುಪತ್ರ ವಿತರಣೆ ಮಾಡಿದರು.

ಆದರೆ ಹಲವಾರು ಕಾರಣಾಂತರಗಳಿಂದ ಆ ಭೂಮಿಯನ್ನು ಇನ್ನು ಹಂಚಿಕೆ ಮಾಡಿರಲಿಲ್ಲ ಆದಕಾರಣ ಎಲ್ಲಾ ಫಲಾನುಭವಿಗಳು ಕುಡಿ ಸ್ಥಳೀಯ ಶಾಸಕರ ಬಳಿಗೆ ಹೋಗಿ ಮನವಿ ಮಾಡಿಕೊಂಡರು ನಂತರ ಶಾಸಕರು ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಭೇ ನಡಿಸಿ ಇನ್ನೂ ಒಂದು ತಿಂಗಳಲ್ಲಿ ನಿಮಗೆ 2.5ಗುಂಟೆ ಭೂಮಿಯನ್ನು ಅಳೆದು ಕೊಡಲು ನಾನು ಅಧಿಕಾರಿಗಳ ಜೊತೆಗೂಡಿ ಅವರಿಗೆ ಮನವಿ ಮಾಡುತ್ತೇನೆ ಅಂತ ಎಲ್ಲಾ ಫಲಾನುಭವಿಗಳಿಗೆ ಹೇಳಿದರು.

ಅದರಿಂದ ಎಲ್ಲ ಪಲಾನುಭವಿಗಳು ಕರ್ನಾಟಕ ಸರ್ಕಾರದ ಮುಖ್ಯ ಸಚೇತಕರು ಹಾಗೂ ಶಾಸಕರಾದ ಅಶೋಕ್ ಪಟ್ಟಣ ಅವರಿಗೆ ಧನ್ಯವಾದಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕಿನ ತಹಶೀಲ್ದಾರರಾದ ಪ್ರಕಾಶ್ ಹೊಳೆಪ್ಪಗೋಳ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ್ ಐನಾಪುರ, ಭೂ ಇಲಾಖೆಯ ಅಧಿಕಾರಿಯಾದ ತುಳಸಿಗರೆ, ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ- ಶ್ರೀ ಸಣ್ಣಪ್ಪ ದುಂಡಪ್ಪ ಸನದಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ದೇವರೆಡ್ಡಿ, ಮತ್ತು ಸದಸ್ಯರಾದ ಶ್ರೀ ಮಲ್ಲಿಕಾರ್ಜುನ ಇಂಗಳಗಿ, ಹಾಗೂ ಫಕ್ರುಸಾಬ ದಬಾಡಿ, ಮತ್ತು ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ: ಮಂಜುನಾಥ ಕಲಾದಗಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ