Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಎಸ್‌ಐ ಜೀವ ಬಲಿ : 11 ಜನರ ಬಂಧನ

Advertisement
ಹುಬ್ಬಳ್ಳಿ: ಹಳೇ ಕೋರ್ಟ್ ಬಳಿಯಲ್ಲಿ ತೆರಳುತ್ತಿದ್ದಾಗ ಪ್ಲೈಓವರ್ ಕಾಮಗಾರಿಯ ಕಬ್ಬಿಣದ ರಾಡ್ ತಲೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಎಎಸ್‌ಐ ನಾಭಿರಾಜ್ ದಯಣ್ಣವರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು ಪ್ಲೈಓವರ್ ಕಾಮಗಾರಿ ನಡೆಸುವ ವೇಳೆ ನಿರ್ಲಕ್ಷ್ಯ ವಹಿಸಿದ ಝಂಡು ಕನ್ಸಕ್ಷನ್ ಕಂಪನಿಯ ಸುಪರವೈಸರ್, ಲೈಜನಿಂಗ್ ಇಂಜನೀಯರ್, ಇಂಜನೀಯರ್ ಮತ್ತು ನೌಕರರು ಸೇರಿ ೧೧ ಜನರನ್ನು ಉಪನಗರ ಪೊಲೀಸರು ಬಂಧಿಸಿದ್ದಾರೆ.


ಕಳೆದ ಸೆ.೧೦ ರಂದು ಭದ್ರತಾ ಕರ್ತವ್ಯ ನಿರ್ವಹಿಸಿ ಠಾಣೆಗೆ ತೆರಳುತ್ತಿದ್ದ ವೇಳೆ ನಾಭಿರಾಜ್ ದಯಣ್ಣವರ ಮೇಲೆ ಕೋರ್ಟ್ ವೃತ್ತದ ಬಳಿಯ ಪ್ಲೈಓವರ್ ಕಾಮಗಾರಿ ಸ್ಥಳದಲ್ಲಿ ಮೇಲಿನಿಂದ ಕಬ್ಬಿಣದ ರಾಡ್ ಬಿದ್ದಿತ್ತು.
ಕಾಮಗಾರಿಯನ್ನು ಮಾಡುತ್ತಿರುವ ಜಂಡು ಕನ್ಸಟ್ರಕ್ಷನ್ ಕಂಪನಿಯ ನೌಕರರು ಕಾಮಗಾರಿ ಸ್ಥಳದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಇದ್ದುದರಿಂದ ಸೇತುವೆ ಮೇಲೆ ಕಬ್ಬಿಣದ ಬಾರಗಳನ್ನು ಸಾಗಿಸುತ್ತಿದ್ದ ನೌಕರರ ನಿರ್ಲಕ್ಷತನದಿಂದ ಘಟನೆ ಸಂಭವಿಸಿದ ಹಿನ್ನೆಲೆಯಲ್ಲಿ ೧೧ ಜನರನ್ನು ಬಂಧಿಸಲಾಗಿದೆ.
ಹರ್ಷಾ ಶಿವಾನಂದ ಹೊಸಗಾಣಿಗೇರ (ಸುಪ್ರವೈಜರ್), ಜಿತೇಂದ್ರಪಾಲ ಶರ್ಮಾ ಶ್ರೀ ದೇವಕೃಷ್ಣ (ಲೈಜನಿಂಗ್ ಇಂಜನೀಯರ್), ಭೂಪೇಂದರ್ ಪಾಲ್ ಮಹಾರಾಜಸಿಂಗ್ (ಇಂಜನೀಯರ್), ಅಸ್ಲಂ ಅಲಿ ಜಲೀಲಮಿಯಾ ( ಕ್ರೇನ್ ಚಾಲಕ), ಸಿಬ್ಬಂದಿಗಳಾದ ಮೊಹಮ್ಮದ ಇಮಾದರೂ ಸಹರುಲ್ ಮಿಯಾ,
ಮೊಹಮ್ಮದ ಮಸೂದರ ರೆಹಮಾನ ಮೆಹಮೂದ್ದೀನ ಹಾಜಿ, ಸಬೀಬ ಶೇಖ ಮನ್ಸೂರಆಲಿ, ರಿಜಾವುಲ್ ಹಕ್ ಮಂಜೂರಅಲಿ , ಶಮೀಮ ಶೇಖ ತಂದೆ ಪಿಂಟು ಶೇಖ,
ಮೊಹಮ್ಮದ ಆರೀಫ ತಂದೆ ಖಯೂಮ ಮತ್ತು ಕಾರ್ಮಿಕ ಗುತ್ತಿಗೆದಾರ ಮೊಹಮ್ಮದ ರಬಿವುಲ್ ಹಕ್ ಮಜಬೂರ ರಹಿಮಾನ ಇವರುಗಳನ್ನು ಬಂಧಿಸಲಾಗಿದೆ.

ಸುಧೀರ್ ಕುಲಕರ್ಣಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ