Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮದ್ಯ ಖರೀದಿಗೆ ಕನಿಷ್ಠ 21 ವರ್ಷ ಕಡ್ಡಾಯ : ವಿಜಯ್ ಸರ್ಕಾರ ಅಧಿಕೃತ ಆದೇಶ

Advertisement

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ನಟ, ರಾಜಕಾರಣಿ ಜೋಸೆಫ್ ವಿಜಯ್ ಅವರು ರಾಜ್ಯದಲ್ಲಿ ಮದ್ಯಪಾನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕ್ರಾಂತಿಕಾರಿ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. 

ಸಾರ್ವಜನಿಕ ಕಲ್ಯಾಣ ಮತ್ತು ಯುವ ಪೀಳಿಗೆಯ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು, ಮದ್ಯ ಖರೀದಿ ಮತ್ತು ಮಾರಾಟಕ್ಕೆ ಇರಬೇಕಾದ ಕನಿಷ್ಠ ವಯೋಮಿತಿಯನ್ನು 21 ವರ್ಷಕ್ಕೆ ನಿಗದಿಪಡಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಈ ಹಿಂದೆ ಮದ್ಯಪಾನಕ್ಕೆ ಸಂಬಂಧಿಸಿದ ವಯೋಮಿತಿಯ ಬಗ್ಗೆ ಇದ್ದ ಗೊಂದಲಗಳಿಗೆ ತೆರೆ ಎಳೆದಿರುವ ಸರ್ಕಾರ, ಈಗ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿದೆ.

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ಘೋಷಿಸಲಾಗಿದೆ. ಯುವ ಸಮೂಹವು ಅಮಲು ಪದಾರ್ಥಗಳ ವ್ಯಸನಕ್ಕೆ ಬಲಿಯಾಗುವುದನ್ನು ತಡೆಯಲು ಮತ್ತು ಶಿಸ್ತುಬದ್ಧ ಸಮಾಜ ನಿರ್ಮಾಣ ಮಾಡಲು ಈ ಕ್ರಮ ಅನಿವಾರ್ಯ ಎಂದು ಮುಖ್ಯಮಂತ್ರಿ ವಿಜಯ್ ಈ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗುರುಮಠಕಲ್ ಪಟ್ಟಣದಲ್ಲಿ ಇಂಧನ ಸಂಕಷ್ಟ: ಪೆಟ್ರೋಲ್-ಡೀಸೆಲ್ ಇಲ್ಲದೆ ವಾಹನ ಸವಾರರ ಪರದಾಟಮದ್ಯ ಖರೀದಿಗೆ ಕನಿಷ್ಠ 21 ವರ್ಷ ಕಡ್ಡಾಯ : ವಿಜಯ್ ಸರ್ಕಾರ ಅಧಿಕೃತ ಆದೇಶಕಾಂಗ್ರೆಸ್ ಸರ್ಕಾರ ಧರ್ಮಗಳನ್ನು ಒಡೆದು ಆಳುವ ನೀತಿಗೆ ಕೈಹಾಕಿದೆ : ಪ್ರಹ್ಲಾದ್ ಜೋಶಿ ವಾಗ್ದಾಳಿಕೇಸರಿ ಶಾಲು ಧರಿಸುವಂತಿಲ್ಲ, ಹಿಜಾಬ್, ಜನಿವಾರ ಧರಿಸಬಹುದು : ಸಿದ್ದರಾಮಯ್ಯಭಾರಿ ಗಾಳಿ-ಮಳೆಗೆ ಹಾರಿಹೋದ ಶಾಲೆಯ ಮೇಲ್ಟಾವಣಿ:  ಕಾಗವಾಡ ಪಟ್ಟಣದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಹಾನಿ    ಸಾಯಿ ಮಂದಿರದಲ್ಲಿ ಕೋಟಿ ಕೋಟಿ ಹಗರಣ ?ಚಿಕ್ಕೋಡಿ ಹಾಗೂ ನಿಪ್ಪಾಣಿ ಸುತ್ತಮುತ್ತಲು ಮಳೆರಾಯನ ಅಬ್ಬರಸೆಪ್ಟೆಂಬರ್ 2026ರವರೆಗೆ ಸಕ್ಕರೆ ರಫ್ತು ನಿಷೇಧ : ಕೇಂದ್ರ ಸರ್ಕಾರ ಆದೇಶಉತ್ತರ ಪ್ರದೇಶದ ಬಿರುಗಾಳಿ ಸಹಿತ ಮಳೆ : 54 ಮಂದಿ ದುರ್ಮರಣ ಭಾರೀ ಮಳೆ, ಬಿರುಗಾಳಿ ಧೂಳಿನಿಂದ ೩೩ ಜನರ ಸಾವು